32 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ





   ಮುಂಬಯಿ  : ಮಹಾರಾಷ್ಟ್ರ ಮತ್ತು ಕರ್ನಾಟಕದ ಅತ್ಯಂತ ಪ್ರಸಿದ್ಧಿ ಪಡೆದ ಹೋಟೆಲ್ “ಉಡುಪಿ To  ಮುಂಬೈ ಗ್ರೂಪ್ ಆಫ್ ಹೊಟೇಲ್ಸ್, ಮುಂಬೈ” ಇದರ ಮಾಲಕರಾದ  ಶಿವಚಂದ್ರ ಶೆಟ್ಟಿ ಮತ್ತು  ತ್ರಿವೇಣಿ ಶಿವಚಂದ್ರ ಶೆಟ್ಟಿಯವ ರು  ಆಯೋಜಿಸಿದ   ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ದಂಪತಿಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಗೌರವಿಸಿ ಹೋಳಿ ಹಬ್ಬದ ಶುಭಾಶಯ ನೀಡಿದರು. 

   ಈ ಸಂದರ್ಭದಲ್ಲಿ  ಶಿವಚಂದ್ರ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಯುತ್ತಿರುವ ಹಲವಾರು ಜನಪರ ಕಾರ್ಯಕ್ರಮಗಳ ಕುರಿತು ಶ್ಲಾಘಿಗಿಸಿ ಮುಂದಿನ ಒಕ್ಕೂಟದ ಯೋಜನೆಗಳಿಗೆ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ,

   ಒಕ್ಕೂಟದ ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿ ಹಾಗೂ  ಜೀವನ್ ಶೆಟ್ಟಿ ದಂಪತಿಗಳು ಉಪಸ್ಥಿತರಿದ್ದರು.



Related posts

ಬಾಲಿವುಡ್ ನಟ ಸೈಪ್ ಆಲಿ ಖಾನ್ ಗೆ ಚಾಕುವಿನಿಂದ ಹಲ್ಲೆ,: ಆಸ್ಪತ್ರೆಗೆ ದಾಖಲು

Mumbai News Desk

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk

ಉಡುಪಿ : 70ನೇ ಕನ್ನಡ ರಾಜ್ಯೋತ್ಸವ ಆಚರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಸಮಾಜ ಸೇವಕ, ಕಲಾ ಪೋಷಕ ನವೀನ್ ಎಮ್ ಪೂಜಾರಿ ಪಡು ಇನ್ನಾ

Mumbai News Desk

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ

Mumbai News Desk

ಉಡುಪಿ: ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk