32 C
Mumbai
April 24, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ





   ಮುಂಬಯಿ  : ಮಹಾರಾಷ್ಟ್ರ ಮತ್ತು ಕರ್ನಾಟಕದ ಅತ್ಯಂತ ಪ್ರಸಿದ್ಧಿ ಪಡೆದ ಹೋಟೆಲ್ “ಉಡುಪಿ To  ಮುಂಬೈ ಗ್ರೂಪ್ ಆಫ್ ಹೊಟೇಲ್ಸ್, ಮುಂಬೈ” ಇದರ ಮಾಲಕರಾದ  ಶಿವಚಂದ್ರ ಶೆಟ್ಟಿ ಮತ್ತು  ತ್ರಿವೇಣಿ ಶಿವಚಂದ್ರ ಶೆಟ್ಟಿಯವ ರು  ಆಯೋಜಿಸಿದ   ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ದಂಪತಿಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಗೌರವಿಸಿ ಹೋಳಿ ಹಬ್ಬದ ಶುಭಾಶಯ ನೀಡಿದರು. 

   ಈ ಸಂದರ್ಭದಲ್ಲಿ  ಶಿವಚಂದ್ರ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಯುತ್ತಿರುವ ಹಲವಾರು ಜನಪರ ಕಾರ್ಯಕ್ರಮಗಳ ಕುರಿತು ಶ್ಲಾಘಿಗಿಸಿ ಮುಂದಿನ ಒಕ್ಕೂಟದ ಯೋಜನೆಗಳಿಗೆ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ,

   ಒಕ್ಕೂಟದ ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿ ಹಾಗೂ  ಜೀವನ್ ಶೆಟ್ಟಿ ದಂಪತಿಗಳು ಉಪಸ್ಥಿತರಿದ್ದರು.



Related posts

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶ ರಿಗೆ ಮನವಿ

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಕುಲಾಲ ಸಂಘ ಮುಂಬಯಿಯ ಮುಖವಾಣಿ “ಅಮೂಲ್ಯ” ದ ಬೆಳ್ಳಿ ಹಬ್ಬ ಸಮಾರೋಪ . ವಿಶೇಷ ಸಂಚಿಕೆ ಲೋಕಾರ್ಪಣೆ.

Mumbai News Desk

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk