32 C
Mumbai
March 7, 2026
Mumbai News Kannada
ಸುದ್ದಿ

ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀ ಲೀಲಾವತಿ ಶೆಟ್ಟಿ ನಿಧನ,





ಮಂಜೇಶ್ವರ : ತುಳುನಾಡಿನ  ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ಮಾತೃಶ್ರೀ ಕನ್ಯಾನ ಶ್ರೀಮತಿ ಲೀಲಾವತಿ ಶೆಟ್ಟಿ (90) ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ. ಕನ್ಯಾನ ದಿ.ಪಕೀರ ಶೆಟ್ಟಿಯವರ ಧರ್ಮಪತ್ನಿಯಾಗಿರುವ ಇವರು ಮಕ್ಕಳಾದ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ,ರಘರಾಮ ಶೆಟ್ಟಿ,ರವೀಂದ್ರ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ,ದಿವಾಕರ ಶೆಟ್ಟಿ ನಿತ್ಯಾನಂದ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ‌. ಸದಾಶಿವ ಶೆಟ್ಟಿಯವರ ಕೊಡುಗೈದಾನದಂತಹ ಸಾಮಾಜಿಕ ಕಾರ್ಯಗಳಿಗೆ ಸದಾ ಸ್ಪೂರ್ತಿಯಾಗಿದ್ದ ಇವರು ಊರಿನಲ್ಲಿ ನಡೆಯುವ ಮಹತ್ಕಾರ್ಯಗಳಲ್ಲಿ ಮಕ್ಕಳೊಡನೆ ಪಾಲ್ಗೊಳ್ಳುತ್ತಿದ್ದರು. 

ಲೀಲಾವತಿ ಶೆಟ್ಟಿ ನಿಧನ ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನೆರೆ ವಿಶ್ವನಾಥ್ ಶೆಟ್ಟಿ  ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು,  ಬಾಂಬೆ ಬಂಟ್ಸ್   ಅಸೋಸಿಯೇಷನ್ ಅಧ್ಯಕ್ಷ ಸಿ ಎ ಸುರೇಂದ್ರ ಕೆ ಶೆಟ್ಟಿ, ಮತ್ತು ಪದಾಧಿಕಾರಿಗಳು, ತುಳುಕೂಟ ಫೌಂಡೇಶನ್ ನಾಲಸಪುರ ಅಧ್ಯಕ್ಷ ಶಶಿಧರ್ ಕೆ ಶೆಟ್ಟಿ ಇನ್ನಂಜೆ ಮತ್ತು ಪದಾಧಿಕಾರಿಗಳು, ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಧ್ಯಕ್ಷರುದ ಮೋಹನ್ ದಾಸ್ ಶೆಟ್ಟಿ  ಉಳ್ತೂರು   ಮತ್ತಿತರ ಸಂಘ ಸಂಸ್ಥೆಯ ಪದಾಧಿಕಾರಿಗಳು ದುಃಖ ಸಂತಾಪ ಸೂಚಿಸಿರುವರು



Related posts

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಸತತ 12 ಗಂಟೆ ಚರ್ಚೆ, ವಾಗ್ವಾದ ಬಳಿಕ ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.

Mumbai News Desk

ಮಧುರಾ ಹರೀಶ್ ಪಾಂಡು ಶೆಟ್ಟಿ ಅವರು ಮಿಸೆಸ್ ವರ್ಲ್ಡ್ ಇಂಟರ್ನ್ಯಾಷನಲ್ ಸ್ಪರ್ಧೆಯಲ್ಲಿ ಮಿಸೆಸ್ ಟ್ಯಾಲೆಂಟೆಡ್ ಮತ್ತು 4 ನೇ ರನ್ನರ್-ಅಪ್ ಯಗಿ ನಾಮನಿರ್ದೇಶನ ಗೊಂಡಿದ್ದಾರೆ.

Mumbai News Desk