32.3 C
Mumbai
June 7, 2026
Mumbai News Kannada
ಸುದ್ದಿ

ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀ ಲೀಲಾವತಿ ಶೆಟ್ಟಿ ನಿಧನ,





ಮಂಜೇಶ್ವರ : ತುಳುನಾಡಿನ  ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ಮಾತೃಶ್ರೀ ಕನ್ಯಾನ ಶ್ರೀಮತಿ ಲೀಲಾವತಿ ಶೆಟ್ಟಿ (90) ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ. ಕನ್ಯಾನ ದಿ.ಪಕೀರ ಶೆಟ್ಟಿಯವರ ಧರ್ಮಪತ್ನಿಯಾಗಿರುವ ಇವರು ಮಕ್ಕಳಾದ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ,ರಘರಾಮ ಶೆಟ್ಟಿ,ರವೀಂದ್ರ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ,ದಿವಾಕರ ಶೆಟ್ಟಿ ನಿತ್ಯಾನಂದ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ‌. ಸದಾಶಿವ ಶೆಟ್ಟಿಯವರ ಕೊಡುಗೈದಾನದಂತಹ ಸಾಮಾಜಿಕ ಕಾರ್ಯಗಳಿಗೆ ಸದಾ ಸ್ಪೂರ್ತಿಯಾಗಿದ್ದ ಇವರು ಊರಿನಲ್ಲಿ ನಡೆಯುವ ಮಹತ್ಕಾರ್ಯಗಳಲ್ಲಿ ಮಕ್ಕಳೊಡನೆ ಪಾಲ್ಗೊಳ್ಳುತ್ತಿದ್ದರು. 

ಲೀಲಾವತಿ ಶೆಟ್ಟಿ ನಿಧನ ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನೆರೆ ವಿಶ್ವನಾಥ್ ಶೆಟ್ಟಿ  ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು,  ಬಾಂಬೆ ಬಂಟ್ಸ್   ಅಸೋಸಿಯೇಷನ್ ಅಧ್ಯಕ್ಷ ಸಿ ಎ ಸುರೇಂದ್ರ ಕೆ ಶೆಟ್ಟಿ, ಮತ್ತು ಪದಾಧಿಕಾರಿಗಳು, ತುಳುಕೂಟ ಫೌಂಡೇಶನ್ ನಾಲಸಪುರ ಅಧ್ಯಕ್ಷ ಶಶಿಧರ್ ಕೆ ಶೆಟ್ಟಿ ಇನ್ನಂಜೆ ಮತ್ತು ಪದಾಧಿಕಾರಿಗಳು, ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಧ್ಯಕ್ಷರುದ ಮೋಹನ್ ದಾಸ್ ಶೆಟ್ಟಿ  ಉಳ್ತೂರು   ಮತ್ತಿತರ ಸಂಘ ಸಂಸ್ಥೆಯ ಪದಾಧಿಕಾರಿಗಳು ದುಃಖ ಸಂತಾಪ ಸೂಚಿಸಿರುವರು



Related posts

ಪಾಣೆಮಂಗಳೂರಲ್ಲಿ ಶ್ರೀನಿವಾಸ ಸಾಫಲ್ಯ ದಂಪತಿಗೆ ಸನ್ಮಾನ 

Mumbai News Desk

ದೇವಿಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಮೃತ ಮಹೋತ್ಸವ ‘ಶ್ರೀ ದುರ್ಗಾಮೃತ’ ಸ್ಮರಣ ಸಂಚಿಕೆ ಬಿಡುಗಡೆ

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk

ಮಂಗಳೂರು : ತೊಕ್ಕೊಟ್ಟು ಫೈಓವರ್ ನಲ್ಲಿ ರೌಡಿಶೀಟರ್ ನ ಹತ್ಯೆ

Mumbai News Desk

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ಮುಂಬೈ : ಶ್ರೇಯಸ್ ಆರ್ ಪೂಜಾರಿ ಗೆ Jee Main ನಲ್ಲಿ ಶೇ. 99.36, ಎಚ್ ಎಸ್ ಸಿ ಯಲ್ಲಿ ಶೇ.89 ಅಂಕ

Mumbai News Desk