27.7 C
Mumbai
July 23, 2026
Mumbai News Kannada
ಸುದ್ದಿ

ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ಮಾತೃಶ್ರೀ ಲೀಲಾವತಿ ಶೆಟ್ಟಿ ನಿಧನ,







ಮಂಜೇಶ್ವರ : ತುಳುನಾಡಿನ  ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ಮಾತೃಶ್ರೀ ಕನ್ಯಾನ ಶ್ರೀಮತಿ ಲೀಲಾವತಿ ಶೆಟ್ಟಿ (90) ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ. ಕನ್ಯಾನ ದಿ.ಪಕೀರ ಶೆಟ್ಟಿಯವರ ಧರ್ಮಪತ್ನಿಯಾಗಿರುವ ಇವರು ಮಕ್ಕಳಾದ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ,ರಘರಾಮ ಶೆಟ್ಟಿ,ರವೀಂದ್ರ ಶೆಟ್ಟಿ, ವಿಜಯಲಕ್ಷ್ಮಿ ಶೆಟ್ಟಿ,ದಿವಾಕರ ಶೆಟ್ಟಿ ನಿತ್ಯಾನಂದ ಶೆಟ್ಟಿ ಹಾಗೂ ಅಪಾರ ಬಂಧು ಬಳಗವನ್ನಗಲಿದ್ದಾರೆ‌. ಸದಾಶಿವ ಶೆಟ್ಟಿಯವರ ಕೊಡುಗೈದಾನದಂತಹ ಸಾಮಾಜಿಕ ಕಾರ್ಯಗಳಿಗೆ ಸದಾ ಸ್ಪೂರ್ತಿಯಾಗಿದ್ದ ಇವರು ಊರಿನಲ್ಲಿ ನಡೆಯುವ ಮಹತ್ಕಾರ್ಯಗಳಲ್ಲಿ ಮಕ್ಕಳೊಡನೆ ಪಾಲ್ಗೊಳ್ಳುತ್ತಿದ್ದರು. 

ಲೀಲಾವತಿ ಶೆಟ್ಟಿ ನಿಧನ ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನೆರೆ ವಿಶ್ವನಾಥ್ ಶೆಟ್ಟಿ  ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು,  ಬಾಂಬೆ ಬಂಟ್ಸ್   ಅಸೋಸಿಯೇಷನ್ ಅಧ್ಯಕ್ಷ ಸಿ ಎ ಸುರೇಂದ್ರ ಕೆ ಶೆಟ್ಟಿ, ಮತ್ತು ಪದಾಧಿಕಾರಿಗಳು, ತುಳುಕೂಟ ಫೌಂಡೇಶನ್ ನಾಲಸಪುರ ಅಧ್ಯಕ್ಷ ಶಶಿಧರ್ ಕೆ ಶೆಟ್ಟಿ ಇನ್ನಂಜೆ ಮತ್ತು ಪದಾಧಿಕಾರಿಗಳು, ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಧ್ಯಕ್ಷರುದ ಮೋಹನ್ ದಾಸ್ ಶೆಟ್ಟಿ  ಉಳ್ತೂರು   ಮತ್ತಿತರ ಸಂಘ ಸಂಸ್ಥೆಯ ಪದಾಧಿಕಾರಿಗಳು ದುಃಖ ಸಂತಾಪ ಸೂಚಿಸಿರುವರು



Related posts

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಉಡುಪಿಯಲ್ಲಿ ಜರಗಿದ ಯಶಸ್ವಿ ಸರಣಿ ಕಾರ್ಯಕ್ರಮಗಳು

Mumbai News Desk

ಮುಂಬೈ – ಮಂಗಳೂರು ನಡುವೆ ಹೊಸ ರೈಲು ಹಾಗೂ ವಂದೇ ಭಾರತ್ ಸ್ಲೀಪರ್ ಕೋಚ್‌ಗೆ ಆಗ್ರಹಿಸಿ ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮನವಿ ಸಲ್ಲಿಕೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,

Mumbai News Desk