32 C
Mumbai
March 7, 2026
Mumbai News Kannada
ಸುದ್ದಿ

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.





ಕರ್ನಾಟಕ ಸಂಘ ಮುಂಬಯಿ ಯ ಅಧ್ಯಕ್ಷ, ರಂಗ ನಿರ್ದೇಶಕ ಡಾ. ಭರತ್ ಕುಮಾರ್ ಪೊಲಿಪು, ಅವರ ಮಾತೃಶ್ರೀ ಕಮಲ ಕುಂದರ್ (92) ದಿನಾಂಕ 05-04-2024ರಂದು ನಿಧನರಾದರು.
ಉಡುಪಿ ತಾಲೂಕು ಕಾಪು, ಪೊಲಿಪು ಬಂಗಾರು ಮನೆಯ ಯವರಾದ ಅವರು ಡಾ. ಭರತ್ ಕುಮಾರ್ ಸಹಿತ ಇಬ್ಬರು ಪುತ್ರರನ್ನು, ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಅವರ ಅಂತ್ಯ ಸಂಸ್ಕಾರವು ಇಂದು (ತಾ. 6) ಬೆಳ್ಳಿಗ್ಗೆ ಕಾಪು ರುದ್ರ ಭೂಮಿಯಲ್ಲಿ ನೆರವೇರಿತು.
ಕಮಲ ಕುಂದರ್ ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ಶ್ರೀಧರ್ ಕಾಂಚನ್, ಕರ್ನಾಟಕ ಸಂಘ ಮುಂಬಯಿ ಯ ಪದಾಧಿಕಾರಿಗಳು ಹಾಗೂ ಮುಂಬೈಯ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk

ಚುನಾವಣಾ ಹಿನ್ನಲೆಯಲ್ಲಿ ಮುಂಬಯಿಯಲ್ಲಿ ಐಎನ್ ಡಿಐ ಪತ್ರಿಕಾಗೋಷ್ಠಿ

Mumbai News Desk

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk