July 22, 2026
Mumbai News Kannada
ಸುದ್ದಿ

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.







ಕರ್ನಾಟಕ ಸಂಘ ಮುಂಬಯಿ ಯ ಅಧ್ಯಕ್ಷ, ರಂಗ ನಿರ್ದೇಶಕ ಡಾ. ಭರತ್ ಕುಮಾರ್ ಪೊಲಿಪು, ಅವರ ಮಾತೃಶ್ರೀ ಕಮಲ ಕುಂದರ್ (92) ದಿನಾಂಕ 05-04-2024ರಂದು ನಿಧನರಾದರು.
ಉಡುಪಿ ತಾಲೂಕು ಕಾಪು, ಪೊಲಿಪು ಬಂಗಾರು ಮನೆಯ ಯವರಾದ ಅವರು ಡಾ. ಭರತ್ ಕುಮಾರ್ ಸಹಿತ ಇಬ್ಬರು ಪುತ್ರರನ್ನು, ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಅವರ ಅಂತ್ಯ ಸಂಸ್ಕಾರವು ಇಂದು (ತಾ. 6) ಬೆಳ್ಳಿಗ್ಗೆ ಕಾಪು ರುದ್ರ ಭೂಮಿಯಲ್ಲಿ ನೆರವೇರಿತು.
ಕಮಲ ಕುಂದರ್ ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ಶ್ರೀಧರ್ ಕಾಂಚನ್, ಕರ್ನಾಟಕ ಸಂಘ ಮುಂಬಯಿ ಯ ಪದಾಧಿಕಾರಿಗಳು ಹಾಗೂ ಮುಂಬೈಯ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ  ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ  ಶೆಟ್ಟಿ ಓಪನ್ ಏರ್ ಗಾರ್ಡನ್” ಹೆಸರಿನಲ್ಲಿ ತೆರೆದ ವೇದಿಕೆ  ನಿರ್ಮಾಣ

Mumbai News Desk

ಸಂಗೀತ ಲೋಕದ ಧ್ರುವತಾರೆ ಆಶಾ ಭೋಂಸ್ಲೆ ಇನ್ನಿಲ್ಲ: ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

Mumbai News Desk

ಭಾರತದ 15ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ಆಯ್ಕೆ

Mumbai News Desk

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.

Mumbai News Desk

ಸದಾನಂದ ಪೂಜಾರಿ ಆಕಸ್ಮಿಕ ಸಾವು

Mumbai News Desk

ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್ ಟ್ರಸ್ಟ್, ಯಕ್ಷ ಸಂಭ್ರಮ 2023

Mumbai News Desk