September 6, 2026
Mumbai News Kannada
ಸುದ್ದಿ

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.





ಕರ್ನಾಟಕ ಸಂಘ ಮುಂಬಯಿ ಯ ಅಧ್ಯಕ್ಷ, ರಂಗ ನಿರ್ದೇಶಕ ಡಾ. ಭರತ್ ಕುಮಾರ್ ಪೊಲಿಪು, ಅವರ ಮಾತೃಶ್ರೀ ಕಮಲ ಕುಂದರ್ (92) ದಿನಾಂಕ 05-04-2024ರಂದು ನಿಧನರಾದರು.
ಉಡುಪಿ ತಾಲೂಕು ಕಾಪು, ಪೊಲಿಪು ಬಂಗಾರು ಮನೆಯ ಯವರಾದ ಅವರು ಡಾ. ಭರತ್ ಕುಮಾರ್ ಸಹಿತ ಇಬ್ಬರು ಪುತ್ರರನ್ನು, ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಅವರ ಅಂತ್ಯ ಸಂಸ್ಕಾರವು ಇಂದು (ತಾ. 6) ಬೆಳ್ಳಿಗ್ಗೆ ಕಾಪು ರುದ್ರ ಭೂಮಿಯಲ್ಲಿ ನೆರವೇರಿತು.
ಕಮಲ ಕುಂದರ್ ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ಶ್ರೀಧರ್ ಕಾಂಚನ್, ಕರ್ನಾಟಕ ಸಂಘ ಮುಂಬಯಿ ಯ ಪದಾಧಿಕಾರಿಗಳು ಹಾಗೂ ಮುಂಬೈಯ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ

Mumbai News Desk

ಸಿಜೆಪಿ–ಕೇಂದ್ರ ಜಂಟಿ ಸುದ್ದಿಗೋಷ್ಠಿ: ನೀಟ್ ಪೇಪರ್ ಸೋರಿಕೆ ಪ್ರತಿಭಟನೆ ವಾಪಸ್, ಹೊಸ ಕಾಯ್ದೆಗೆ ಸಂಪುಟ ಅಂಕಿತ

Mumbai News Desk

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ

Mumbai News Desk

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಅಯೋಧ್ಯೆಯಲ್ಲಿ ರಾಮಲಲ್ಲನ ಮೂರ್ತಿ ಪ್ರತಿಷ್ಠಾಪಿಸಿದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಮುಂಬೈ ಜನತೆಯ ಭವ್ಯ ಸ್ವಾಗತ,

Mumbai News Desk