July 23, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ವಿಶೇಷ ಸಭೆ, ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ನ ನಿರ್ಮಾಣ  ಪರಿಶೀಲನೆ







      ಮಂಗಳೂರು ಎ12.     ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ  ಐಕಳ ಹರಿಶ್ ಶೆಟ್ಟಿ ಯವರ ಮಹತ್ವಕಾoಕ್ಷಿ ಯೋಜನೆಯದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ *ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಆನಂದ್ ಶೆಟ್ಟಿ ಮತ್ತು ಒಕ್ಕೂಟದ ಪದಾಧಿಕಾರಿಗಳು   ಕಾಮಗಾರಿಯನ್ನು ಪರಿಶೀಲನೆ ನಡೆಸಿದರು,

   . ಬಳಿಕ ಒಕ್ಕೂಟದ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಒಕ್ಕೂಟದ

ಕಚೇರಿಯಲ್ಲಿ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಸಭೆಯನ್ನು ನಡೆಸಿ ಈ ಸಂದರ್ಭದಲ್ಲಿ  ತೋನ್ಸೆ ಆನಂದ ಎಮ್.ಶೆಟ್ಟಿಯವರನ್ನು ಹೂ ಗುಚ್ಛ ನೀಡಿ ಗೌರವಿಸಿದರು.*

 ಒಕ್ಕೂಟದ ಇಂಜಿನಿಯರ್  ಜೀವನ್  ಕೆ. ಶೆಟ್ಟಿ ಮೂಲ್ಕಿ ,ಓಪನ್ ಏರ್ ಸ್ಟೇಜ್ ನಿರ್ಮಾಣ ಸಂಸ್ಥೆಯ ಮುಖ್ಯಸ್ಥರುಗಳಾದ  ಗುರುಪ್ರಸಾದ್ ಶೆಟ್ಟಿ ಮತ್ತು ಇಂಜಿನಿಯರಾದ  ಹರೀಶ್ ಶೆಟ್ಟಿ,  ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



Related posts

ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ 

Mumbai News Desk

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk