30.5 C
Mumbai
June 8, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ವಿಶೇಷ ಸಭೆ, ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ನ ನಿರ್ಮಾಣ  ಪರಿಶೀಲನೆ





      ಮಂಗಳೂರು ಎ12.     ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ  ಐಕಳ ಹರಿಶ್ ಶೆಟ್ಟಿ ಯವರ ಮಹತ್ವಕಾoಕ್ಷಿ ಯೋಜನೆಯದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ *ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಆನಂದ್ ಶೆಟ್ಟಿ ಮತ್ತು ಒಕ್ಕೂಟದ ಪದಾಧಿಕಾರಿಗಳು   ಕಾಮಗಾರಿಯನ್ನು ಪರಿಶೀಲನೆ ನಡೆಸಿದರು,

   . ಬಳಿಕ ಒಕ್ಕೂಟದ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಒಕ್ಕೂಟದ

ಕಚೇರಿಯಲ್ಲಿ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಸಭೆಯನ್ನು ನಡೆಸಿ ಈ ಸಂದರ್ಭದಲ್ಲಿ  ತೋನ್ಸೆ ಆನಂದ ಎಮ್.ಶೆಟ್ಟಿಯವರನ್ನು ಹೂ ಗುಚ್ಛ ನೀಡಿ ಗೌರವಿಸಿದರು.*

 ಒಕ್ಕೂಟದ ಇಂಜಿನಿಯರ್  ಜೀವನ್  ಕೆ. ಶೆಟ್ಟಿ ಮೂಲ್ಕಿ ,ಓಪನ್ ಏರ್ ಸ್ಟೇಜ್ ನಿರ್ಮಾಣ ಸಂಸ್ಥೆಯ ಮುಖ್ಯಸ್ಥರುಗಳಾದ  ಗುರುಪ್ರಸಾದ್ ಶೆಟ್ಟಿ ಮತ್ತು ಇಂಜಿನಿಯರಾದ  ಹರೀಶ್ ಶೆಟ್ಟಿ,  ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



Related posts

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ನೂತನ ಅಧ್ಯಕ್ಷರಾಗಿ ಶೀನ ನಾಯ್ಕ್ ಪರ್ಪುಲಾಡಿ ಆಯ್ಕೆ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk