April 1, 2025
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ )ಥಾಣೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್ ಆಯ್ಕೆ.

ಮುಂಬೈಯ ಪ್ರತಿಷ್ಠಿತ ಜಾತೀಯ ಸಂಘಟನೆಗಳಲ್ಲಿ ಒಂದಾದ ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ ಥಾಣೆ ಸ್ಥಳೀಯ ಸಮಿತಿಯ ವಿಶೇಷ ಸಭೆ ಇತ್ತೀಚಿಗೆ ಜರಗಿತು. ಸಭೆಯಲ್ಲಿ 2023-25ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ಥಾಣೆ ಸ್ಥಳೀಯ ಸಮಿತಿಯ ಗೌರವ ಅಧ್ಯಕ್ಷರಾಗಿ ಗೋಪಾಲ ಮೊಗವೀರ ಬಗ್ವಾಡಿ, ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್, ಉಪಾಧ್ಯಕ್ಷರುಗಳಾಗಿ ಪಾಂಡುರಂಗ ನಾಯ್ಕ್, ಈಶ್ವರ್ ಮೊಗವೀರ, ಸಲಹೆಗಾರರಾಗಿ ಅರವಿಂದ ಪುತ್ರನ್, ಕೋಶಾಧಿಕಾರಿಯಾಗಿ ಶೇಖರ್ ನಾಯ್ಕ್, ಕಾರ್ಯದರ್ಶಿಯಾಗಿ ರಾಧಾ ಡಿ ಮೆಂಡನ್, ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾಗಿ ಆನಂದ ಜಿ ಮೆಂಡನ್ ಆಯ್ಕೆಯಾಗಿರುವರು. ನಾಗೇಶ್ ನಾಯ್ಕ , ಕಾರ್ತಿಕ ಮೊಗವೀರ, ಪದ್ಮಾವತಿ ಮೊಗವೀರ, ಕಲ್ಪನಾ ನಾಯ್ಕ , ಅಶೋಕ್ ನಾಯ್ಕ, ರವಿ ಮೆಂಡನ್, ಬಾಬು ಟಿ ನಾಯ್ಕ , ಪ್ರಸಾದ್ ಚಂದನ್, ,ರಾಜು ತೋಳರ್ ,ಸೀನಾ ಚಂದನ್ ಸಮಿತಿಯ ಸದಸ್ಯರಾಗಿರುವರು.
ಥಾಣೆ ಸ್ಥಳೀಯ ಸಮಿತಿಗೆ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳನ್ನು, ಸದಸ್ಯರನ್ನು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬೈ ಮುಖ್ಯ ಕಛೇರಿಯ ಅಧ್ಯಕ್ಷ ರಾಜು ಮೆಂಡನ್ ವಂಡ್ಸೆ, ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್ , ಗೌರವ ಕಾರ್ಯದರ್ಶಿ ಗಣೇಶ್ ಜಿ ಮೆಂಡನ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿ, ಶುಭ ಕೊರಿದ್ದಾರೆ.

Related posts

ತುಳುನಾಡ ಸೇವಾ ಸಮಾಜ ಮೀರಾ ಭಾಯಂದರ್ -ಹಳದಿಕುಂಕುಮ, ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಂಸ್ಥಾಪಕ ದಿನಾಚರಣೆ.

Mumbai News Desk

ಕಿಸನ್ ನಗರ ಶ್ರೀ ಅಯ್ಯಪ್ಪ ಸೇವ ಸಮಿತಿಯ 23 ನೇ ವಾರ್ಷಿಕ ಮಹಾಪೂಜೆ

Mumbai News Desk

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk

ಬಿಲ್ಲವರ ಎಸೋಸಿಯೇಷನ್ ಬೊರಿವಿಲಿ ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಕಾಲಾಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿ; ಮಲಾಡ್ ಸ್ನೇಹಸಾಗರ್ ಅನಾಥಾಶ್ರಮ ಮತ್ತು ವೃದ್ಧಾಶ್ರಮಕ್ಕೆ ಅಗತ್ಯ ವಸ್ತುಗಳ ನೆರವು.

Mumbai News Desk

ಅಭಿನಯ ಮಂಟಪ ( ರಿ.) ಮುಂಬಯಿ ಎರಡು ನಾಟಕಗಳ ಮುಹೂರ್ತ

Mumbai News Desk