32 C
Mumbai
March 7, 2026
Mumbai News Kannada
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ )ಥಾಣೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್ ಆಯ್ಕೆ.





ಮುಂಬೈಯ ಪ್ರತಿಷ್ಠಿತ ಜಾತೀಯ ಸಂಘಟನೆಗಳಲ್ಲಿ ಒಂದಾದ ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ ಥಾಣೆ ಸ್ಥಳೀಯ ಸಮಿತಿಯ ವಿಶೇಷ ಸಭೆ ಇತ್ತೀಚಿಗೆ ಜರಗಿತು. ಸಭೆಯಲ್ಲಿ 2023-25ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ಥಾಣೆ ಸ್ಥಳೀಯ ಸಮಿತಿಯ ಗೌರವ ಅಧ್ಯಕ್ಷರಾಗಿ ಗೋಪಾಲ ಮೊಗವೀರ ಬಗ್ವಾಡಿ, ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್, ಉಪಾಧ್ಯಕ್ಷರುಗಳಾಗಿ ಪಾಂಡುರಂಗ ನಾಯ್ಕ್, ಈಶ್ವರ್ ಮೊಗವೀರ, ಸಲಹೆಗಾರರಾಗಿ ಅರವಿಂದ ಪುತ್ರನ್, ಕೋಶಾಧಿಕಾರಿಯಾಗಿ ಶೇಖರ್ ನಾಯ್ಕ್, ಕಾರ್ಯದರ್ಶಿಯಾಗಿ ರಾಧಾ ಡಿ ಮೆಂಡನ್, ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾಗಿ ಆನಂದ ಜಿ ಮೆಂಡನ್ ಆಯ್ಕೆಯಾಗಿರುವರು. ನಾಗೇಶ್ ನಾಯ್ಕ , ಕಾರ್ತಿಕ ಮೊಗವೀರ, ಪದ್ಮಾವತಿ ಮೊಗವೀರ, ಕಲ್ಪನಾ ನಾಯ್ಕ , ಅಶೋಕ್ ನಾಯ್ಕ, ರವಿ ಮೆಂಡನ್, ಬಾಬು ಟಿ ನಾಯ್ಕ , ಪ್ರಸಾದ್ ಚಂದನ್, ,ರಾಜು ತೋಳರ್ ,ಸೀನಾ ಚಂದನ್ ಸಮಿತಿಯ ಸದಸ್ಯರಾಗಿರುವರು.
ಥಾಣೆ ಸ್ಥಳೀಯ ಸಮಿತಿಗೆ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳನ್ನು, ಸದಸ್ಯರನ್ನು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬೈ ಮುಖ್ಯ ಕಛೇರಿಯ ಅಧ್ಯಕ್ಷ ರಾಜು ಮೆಂಡನ್ ವಂಡ್ಸೆ, ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್ , ಗೌರವ ಕಾರ್ಯದರ್ಶಿ ಗಣೇಶ್ ಜಿ ಮೆಂಡನ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿ, ಶುಭ ಕೊರಿದ್ದಾರೆ.



Related posts

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವಕ್ಕೆ ಚಾಲನೆ.

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆಯ ಕಾರ್ಯಕ್ರಮ

Mumbai News Desk

ಶ್ರೀನಿವಾಸ ಜೋಕಟ್ಟೆ ಮತ್ತು ಅನಿತಾ ತಾಕೊಡೆ ಅವರ ನಾಲ್ಕು ಕೃತಿಗಳ ಲೋಕಾರ್ಪಣೆ: ಜಯಲಕ್ಷ್ಮಿ ಜೋಕಟ್ಟೆಯವರ ನೆನಪಿನಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ

Mumbai News Desk

ಅಂಧೇರೀ ಪಶ್ಚಿಮದ ಶ್ರೀ ಲಕ್ಷ್ಮಿ ನಾರಾಯಣ ಮಂದಿರದಲ್ಲಿ ಗೋವಿಂದ ಪುತ್ರನ್ ಒಡೆಯರಬೆಟ್ಟು ಆಯೋಜನೆಯಲ್ಲಿ ಕುಳಿತು ಹಾಗೂ ಕುಣಿತ ಭಜನೆ ಸ್ಪರ್ಧೆ .

Mumbai News Desk

ಡಿಸೆಂಬರ್ 8, 9 ರಂದು ಮುಂಬೈನ ಅರ್ಧಕ್ಕಿಂತ ಹೆಚ್ಚು ಭಾಗಕ್ಕೆ ಶೇ 15ರಷ್ಟು ನೀರಿನ ಕಡಿತ

Mumbai News Desk

ಚಿಣ್ಣರಬಿಂಬ ವಿಕ್ರೋಲಿ ಶಿಬಿರದ ಮಕ್ಕಳ ಸಾಂಸ್ಕೃತಿಕ ಪ್ರತಿಭಾ ಸ್ಪರ್ಧೆ

Mumbai News Desk