32 C
Mumbai
April 24, 2026
Mumbai News Kannada
ಕರಾವಳಿ

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ





ಉಡುಪಿ ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಸನಾತನ ಧರ್ಮ ಸಂಸ್ಕೃತಿ ಜಾಗೃತಿಗಾಗಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸಂಕಲ್ಪದಲ್ಲಿ ಶ್ರೀ ಕ್ಷೇತ್ರ ಶಂಕರಪುರ ಹಾಗೂ ಶ್ರೀ ಸಾಯಿ ಸಾಂತ್ವನ ಮಂದಿರ ಟ್ರಸ್ಟ್ (ರಿ.) ವತಿಯಿಂದ 9 ವರ್ಷದಿಂದ 20 ವರ್ಷದ ಹಿಂದೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 1 ದಿನದ “ಜ್ಞಾನ ಬೆಳಕು” ಎಂಬ ಶಿಬಿರ
ತಾರೀಕು: 16 ಎಪ್ರಿಲ್ 2024 ಮಂಗಳವಾರ
ಸ್ಥಳ : ಶ್ರೀ ಸಾಯಿ ಯೋಗ ಧ್ಯಾನ ಕೇಂದ್ರ, ಶಂಕರಪುರದಲ್ಲಿ
ಬೆಳಿಗ್ಗೆ 09:30ಕ್ಕೆ ಉದ್ಘಾಟನೆಗೊಂಡು
09:45 ರಿಂದ 11:00 ಶ್ರೀ ದಾಮೋದರ್ ಶರ್ಮ( ವಿಷಯ :ಕಣ್ಣಿಗೆ ಕಾಣುವ ದೇವರು)
11:15 ರಿಂದ 12:45 – ಶ್ರೀ ಮಹೇಶ್ ಮೂರ್ತಿ(ವಿಷಯ: ಭಕ್ತಿ ಮಾರ್ಗ)
02:00 ರಿಂದ 3:30 – ಶ್ರೀ ಸಾಯಿ ಈಶ್ವರ್ ಗುರೂಜಿ (ವಿಷಯ ಸನಾತನ ಆಧ್ಯಾತ್ಮಿಕ ಜಾಗೃತಿ)
03:30 ರಿಂದ ಸಮಾರೋಪ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.



Related posts

ಶಿಬರೂರು ನೂತನ ದ್ವಾರಕ್ಕೆ ಶಿಲಾನ್ಯಾಸ*

Mumbai News Desk

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

Mumbai News Desk