September 6, 2026
Mumbai News Kannada
ಕರಾವಳಿ

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ





ಉಡುಪಿ ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಸನಾತನ ಧರ್ಮ ಸಂಸ್ಕೃತಿ ಜಾಗೃತಿಗಾಗಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸಂಕಲ್ಪದಲ್ಲಿ ಶ್ರೀ ಕ್ಷೇತ್ರ ಶಂಕರಪುರ ಹಾಗೂ ಶ್ರೀ ಸಾಯಿ ಸಾಂತ್ವನ ಮಂದಿರ ಟ್ರಸ್ಟ್ (ರಿ.) ವತಿಯಿಂದ 9 ವರ್ಷದಿಂದ 20 ವರ್ಷದ ಹಿಂದೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 1 ದಿನದ “ಜ್ಞಾನ ಬೆಳಕು” ಎಂಬ ಶಿಬಿರ
ತಾರೀಕು: 16 ಎಪ್ರಿಲ್ 2024 ಮಂಗಳವಾರ
ಸ್ಥಳ : ಶ್ರೀ ಸಾಯಿ ಯೋಗ ಧ್ಯಾನ ಕೇಂದ್ರ, ಶಂಕರಪುರದಲ್ಲಿ
ಬೆಳಿಗ್ಗೆ 09:30ಕ್ಕೆ ಉದ್ಘಾಟನೆಗೊಂಡು
09:45 ರಿಂದ 11:00 ಶ್ರೀ ದಾಮೋದರ್ ಶರ್ಮ( ವಿಷಯ :ಕಣ್ಣಿಗೆ ಕಾಣುವ ದೇವರು)
11:15 ರಿಂದ 12:45 – ಶ್ರೀ ಮಹೇಶ್ ಮೂರ್ತಿ(ವಿಷಯ: ಭಕ್ತಿ ಮಾರ್ಗ)
02:00 ರಿಂದ 3:30 – ಶ್ರೀ ಸಾಯಿ ಈಶ್ವರ್ ಗುರೂಜಿ (ವಿಷಯ ಸನಾತನ ಆಧ್ಯಾತ್ಮಿಕ ಜಾಗೃತಿ)
03:30 ರಿಂದ ಸಮಾರೋಪ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.



Related posts

ಶ್ರೇಕ್ಷಾ  ಎಸ್ ಕುಲಾಲ್  95.67%  ಅಂಕ

Mumbai News Desk

ಮಂಗಳೂರು : ಕರಾವಳಿ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಜನಪ್ರತಿನಿಧಿಗಳ ಆಗ್ರಹ

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ಶಶಾಂಕ್ ಗೆ ಶೇ.94 ಅಂಕ.

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ – ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

Mumbai News Desk

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Chandrahas