30.5 C
Mumbai
June 8, 2026
Mumbai News Kannada
ಕರಾವಳಿ

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ





ಉಡುಪಿ ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಸನಾತನ ಧರ್ಮ ಸಂಸ್ಕೃತಿ ಜಾಗೃತಿಗಾಗಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸಂಕಲ್ಪದಲ್ಲಿ ಶ್ರೀ ಕ್ಷೇತ್ರ ಶಂಕರಪುರ ಹಾಗೂ ಶ್ರೀ ಸಾಯಿ ಸಾಂತ್ವನ ಮಂದಿರ ಟ್ರಸ್ಟ್ (ರಿ.) ವತಿಯಿಂದ 9 ವರ್ಷದಿಂದ 20 ವರ್ಷದ ಹಿಂದೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 1 ದಿನದ “ಜ್ಞಾನ ಬೆಳಕು” ಎಂಬ ಶಿಬಿರ
ತಾರೀಕು: 16 ಎಪ್ರಿಲ್ 2024 ಮಂಗಳವಾರ
ಸ್ಥಳ : ಶ್ರೀ ಸಾಯಿ ಯೋಗ ಧ್ಯಾನ ಕೇಂದ್ರ, ಶಂಕರಪುರದಲ್ಲಿ
ಬೆಳಿಗ್ಗೆ 09:30ಕ್ಕೆ ಉದ್ಘಾಟನೆಗೊಂಡು
09:45 ರಿಂದ 11:00 ಶ್ರೀ ದಾಮೋದರ್ ಶರ್ಮ( ವಿಷಯ :ಕಣ್ಣಿಗೆ ಕಾಣುವ ದೇವರು)
11:15 ರಿಂದ 12:45 – ಶ್ರೀ ಮಹೇಶ್ ಮೂರ್ತಿ(ವಿಷಯ: ಭಕ್ತಿ ಮಾರ್ಗ)
02:00 ರಿಂದ 3:30 – ಶ್ರೀ ಸಾಯಿ ಈಶ್ವರ್ ಗುರೂಜಿ (ವಿಷಯ ಸನಾತನ ಆಧ್ಯಾತ್ಮಿಕ ಜಾಗೃತಿ)
03:30 ರಿಂದ ಸಮಾರೋಪ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.



Related posts

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk

ಮಂಗಳೂರಿನ ನಗರ ಸೇವಕ ಜಗದೀಶ್ ಶೆಟ್ಟಿ ಆತ್ಮ ಹತ್ಯೆಗೆ ಯತ್ನ.

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ  ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ,

Mumbai News Desk

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ

Mumbai News Desk

ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ

Mumbai News Desk