27.7 C
Mumbai
July 23, 2026
Mumbai News Kannada
ಕರಾವಳಿ

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ







ಉಡುಪಿ ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಸನಾತನ ಧರ್ಮ ಸಂಸ್ಕೃತಿ ಜಾಗೃತಿಗಾಗಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಸಂಕಲ್ಪದಲ್ಲಿ ಶ್ರೀ ಕ್ಷೇತ್ರ ಶಂಕರಪುರ ಹಾಗೂ ಶ್ರೀ ಸಾಯಿ ಸಾಂತ್ವನ ಮಂದಿರ ಟ್ರಸ್ಟ್ (ರಿ.) ವತಿಯಿಂದ 9 ವರ್ಷದಿಂದ 20 ವರ್ಷದ ಹಿಂದೂ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ 1 ದಿನದ “ಜ್ಞಾನ ಬೆಳಕು” ಎಂಬ ಶಿಬಿರ
ತಾರೀಕು: 16 ಎಪ್ರಿಲ್ 2024 ಮಂಗಳವಾರ
ಸ್ಥಳ : ಶ್ರೀ ಸಾಯಿ ಯೋಗ ಧ್ಯಾನ ಕೇಂದ್ರ, ಶಂಕರಪುರದಲ್ಲಿ
ಬೆಳಿಗ್ಗೆ 09:30ಕ್ಕೆ ಉದ್ಘಾಟನೆಗೊಂಡು
09:45 ರಿಂದ 11:00 ಶ್ರೀ ದಾಮೋದರ್ ಶರ್ಮ( ವಿಷಯ :ಕಣ್ಣಿಗೆ ಕಾಣುವ ದೇವರು)
11:15 ರಿಂದ 12:45 – ಶ್ರೀ ಮಹೇಶ್ ಮೂರ್ತಿ(ವಿಷಯ: ಭಕ್ತಿ ಮಾರ್ಗ)
02:00 ರಿಂದ 3:30 – ಶ್ರೀ ಸಾಯಿ ಈಶ್ವರ್ ಗುರೂಜಿ (ವಿಷಯ ಸನಾತನ ಆಧ್ಯಾತ್ಮಿಕ ಜಾಗೃತಿ)
03:30 ರಿಂದ ಸಮಾರೋಪ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.



Related posts

ಕುಲಶೇಖರ ಶ್ರೀ ವೀರನಾರಾಯಣ  ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ,

Mumbai News Desk

ನಡೂರು ಕಂಬಳ ಗದ್ದೆ ಮನೆ ಕಂಬಳೋತ್ಸವ

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಬಿಡುಗಡೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Mumbai News Desk