July 23, 2026
Mumbai News Kannada
ಸುದ್ದಿ

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.








ವರದಿ: ಉಮೇಶ್ ಕೆ.ಅಂಚನ್.


ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ಮತ್ತದರ ಸಹ ಸಂಸ್ಥೆಗಳ ವತಿಯಿಂದ ಬೃಹತ್ ರಕ್ತದಾನ ಶಿಬಿರವು ಎ.21ರಂದು ಮಹಾರಾಷ್ಟ್ರದ ಮುಂಬಯಿ , ಪುಣೆ,ನಾಸಿಕ್, ನಾಗ್ಪುರ ಮುಂತಾದ ದೊಡ್ಡ ಪ್ರದೇಶದಲ್ಲಿ ಸೇರಿದಂತೆ ದೆಹಲಿ , ಮದ್ಯಪ್ರದೇಶ, ಕರ್ನಾಟಕ, ಗೋವಾ, ಗುಜರಾತ್ ರಾಜ್ಯಗಳು ಕೂಡಿ ಸುಮಾರು 120 ಕಡೆಗಳಲ್ಲಿ ನಡೆಯಿತು.


ಮುಂಬಯಿಯಲ್ಲಿ ಬಾಂದ್ರಾ ಪೂರ್ವದ ಖೇರ್ವಾಡಿ ನ್ಯೂ ಇಂಗ್ಲಿಷ್ ಹೈಸ್ಕೂಲ್ ವಠಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರವು ನಡೆದಿದ್ದು ಸುಮಾರು 7029 ರಷ್ಟು ಯೂನಿಟ್ ರಕ್ತ ಜಮಾ ಆಗಿದ್ದು ಪುಣೆಯಲ್ಲಿ 1020 ಯೂನಿಟ್ ಹಾಗೂ ಒಟ್ಟು ಮಹಾರಾಷ್ಟ್ರಾದ್ಯಂತ 14,327 ಯೂನಿಟ್ ರಕ್ತ ಸಂಗ್ರಹ ಆಗಿದೆ. ಈ ಪ್ರದೇಶಗಳಲ್ಲಿ ಒಟ್ಟು 166 ಬ್ಲಡ್ ಬ್ಯಾಂಕುಗಳು ಭಾಗವಹಿಸಿದ್ದವು.


ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರವು 1999 ರಿಂದ ಪ್ರತೀ ವರ್ಷ ನಡೆಯುತ್ತಿದ್ದು ಈ ತನಕ 2ಲಕ್ಷ ಯೂನಿಟ್ ರಕ್ತ ದಾನ ಮಾಡಿದೆ.



Related posts

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಹಾಸ್ಯ ನಟ ರಾಕೇಶ್‌ ಪೂಜಾರಿ ಮನೆಗೆ ಕೊನೆಗೂ ರಿಷಬ್‌ ಶೆಟ್ಟಿ ದಂಪತಿ ಭೇಟಿ

Mumbai News Desk

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪೂಜ್ಯ ಶ್ರೀ ಬಾಲಯೋಗಿ ಸದಾನಂದ ಸ್ವಾಮಿ ತುಂಗಾರೇಶ್ವರ ಅವರ ನೇತೃತ್ವವದಲ್ಲಿ ದೀಪೋತ್ಸವ : ಮುಂಬೈಯ ನವೀನ್ ಶೆಟ್ಟಿ ತೋನ್ಸೆಗೆ ಗೌರವ

Mumbai News Desk