32 C
Mumbai
April 24, 2026
Mumbai News Kannada
ಸುದ್ದಿ

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.






ವರದಿ: ಉಮೇಶ್ ಕೆ.ಅಂಚನ್.


ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ಮತ್ತದರ ಸಹ ಸಂಸ್ಥೆಗಳ ವತಿಯಿಂದ ಬೃಹತ್ ರಕ್ತದಾನ ಶಿಬಿರವು ಎ.21ರಂದು ಮಹಾರಾಷ್ಟ್ರದ ಮುಂಬಯಿ , ಪುಣೆ,ನಾಸಿಕ್, ನಾಗ್ಪುರ ಮುಂತಾದ ದೊಡ್ಡ ಪ್ರದೇಶದಲ್ಲಿ ಸೇರಿದಂತೆ ದೆಹಲಿ , ಮದ್ಯಪ್ರದೇಶ, ಕರ್ನಾಟಕ, ಗೋವಾ, ಗುಜರಾತ್ ರಾಜ್ಯಗಳು ಕೂಡಿ ಸುಮಾರು 120 ಕಡೆಗಳಲ್ಲಿ ನಡೆಯಿತು.


ಮುಂಬಯಿಯಲ್ಲಿ ಬಾಂದ್ರಾ ಪೂರ್ವದ ಖೇರ್ವಾಡಿ ನ್ಯೂ ಇಂಗ್ಲಿಷ್ ಹೈಸ್ಕೂಲ್ ವಠಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರವು ನಡೆದಿದ್ದು ಸುಮಾರು 7029 ರಷ್ಟು ಯೂನಿಟ್ ರಕ್ತ ಜಮಾ ಆಗಿದ್ದು ಪುಣೆಯಲ್ಲಿ 1020 ಯೂನಿಟ್ ಹಾಗೂ ಒಟ್ಟು ಮಹಾರಾಷ್ಟ್ರಾದ್ಯಂತ 14,327 ಯೂನಿಟ್ ರಕ್ತ ಸಂಗ್ರಹ ಆಗಿದೆ. ಈ ಪ್ರದೇಶಗಳಲ್ಲಿ ಒಟ್ಟು 166 ಬ್ಲಡ್ ಬ್ಯಾಂಕುಗಳು ಭಾಗವಹಿಸಿದ್ದವು.


ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರವು 1999 ರಿಂದ ಪ್ರತೀ ವರ್ಷ ನಡೆಯುತ್ತಿದ್ದು ಈ ತನಕ 2ಲಕ್ಷ ಯೂನಿಟ್ ರಕ್ತ ದಾನ ಮಾಡಿದೆ.



Related posts

ತುಳುರಂಗಭೂಮಿಯಲ್ಲಿ ಇತಿಹಾಸ ಸೃಷ್ಟಿಸಿದ ಜೋಡು ಜೀಟಿಗೆ, – ಒಂದೇ ದಿನ ಎರಡು ಮಹಾನಗರಿಯ ಭವ್ಯ ವೇದಿಕೆಯಲ್ಲಿ ನಾಟಕ ಪ್ರದರ್ಶನ

Mumbai News Desk

ಮುಂಬೈ ಮೇಯರ್ ಪಟ್ಟ ಅಲಂಕರಿಸಿದ್ದ ಮೊದಲ ಬಿಜೆಪಿ ನಾಯಕ ಕನ್ನಡಿಗ ಡಾ. ಪ್ರಭಾಕರ್ ಪೈ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ಯುಎಇ ಬಂಟ್ಸ್ ನ 47ನೇ ವರ್ಷದ “ಗಲ್ಫ್ ಬಂಟೋತ್ಸವ-2024″* ಡಾ.ಕೆ.ಪ್ರಕಾಶ್ ಶೆಟ್ಟಿಯವರಿಗೆ ಬಂಟ ವಿಭೂಷಣ” ಪ್ರಶಸ್ತಿ ಪ್ರಧಾನ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk