April 2, 2025
ಮುಂಬಯಿ

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ

ಮುಂಬಯಿ, ಎ.25 ; ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ವಸಂತಿ ಎಸ್. ಶೆಟ್ಟಿಯವರ ಮುಂದಾಳತ್ವದಲ್ಲಿ ಮೀರಾರೋಡ್ ಪೂರ್ವದ ಕಾಶಿಗಾವ್ ನಲ್ಲಿರುವ ಶ್ರೀ ರಾಧ ಕೃಷ್ಣ ಚಾರಿಟೇಬಲ್ ಫೌಂಡೇಷನ್ ಸಂಸ್ಥೆಯ  ಶ್ರೀ ರಾಧ ಕೃಷ್ಣ ವೃದ್ಧಾಶ್ರಮಕ್ಕೆ  ಭೇಟಿ ದಿನನಿತ್ಯದ ಅಗತ್ಯವಸ್ತುಗಳನ್ನು  ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ  ಸುಗುಣಾ ಶೆಟ್ಟಿ ,   ಅಮಿತಾ ಕೆ. ಶೆಟ್ಟಿ , ಉಪ ಕಾರ್ಯಾಧ್ಯಕ್ಷೆ  ಸುಜಾತ ಶೆಟ್ಟಿ , ಜೊತೆ ಕೋಶಾಧಿಕಾರಿ  ಶಿಲ್ಪಾ ಶೆಟ್ಟಿ , ರಂಜನಿ ಶೆಟ್ಟಿ  ಮುಂತಾದವರು ಉಪಸ್ಥಿತರಿದ್ದರು.

Related posts

ಬಂಟರ ಸಂಘ ಮುಂಬೈ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಅದ್ಧೂರಿ ಕ್ರೀಡಾ ಕೂಟ ದಂಗಲ್ 2024 ಸಮಾರೋಪ ಸಮಾರಂಭ

Mumbai News Desk

ಚಾರ್ಕೋಪ್ ಕನ್ನಡಿಗರ ಬಳಗದ ರಜತ ಮಹೋತ್ಸದ ಸಂಭ್ರಮ ಉದ್ಘಾಟನೆ

Mumbai News Desk

ಮುಂಬಯಿ ಕನ್ನಡ ಸಂಘ : ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಆರೋಹಿ(ಖುಷಿ )ಶಿವ ಪ್ರಸಾದ ಪೂಜಾರಿಗೆ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಆಷಾಢೋತ್ಸವ

Mumbai News Desk