30.5 C
Mumbai
June 8, 2026
Mumbai News Kannada
ಮುಂಬಯಿ

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ





ಮುಂಬಯಿ, ಎ.25 ; ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ವಸಂತಿ ಎಸ್. ಶೆಟ್ಟಿಯವರ ಮುಂದಾಳತ್ವದಲ್ಲಿ ಮೀರಾರೋಡ್ ಪೂರ್ವದ ಕಾಶಿಗಾವ್ ನಲ್ಲಿರುವ ಶ್ರೀ ರಾಧ ಕೃಷ್ಣ ಚಾರಿಟೇಬಲ್ ಫೌಂಡೇಷನ್ ಸಂಸ್ಥೆಯ  ಶ್ರೀ ರಾಧ ಕೃಷ್ಣ ವೃದ್ಧಾಶ್ರಮಕ್ಕೆ  ಭೇಟಿ ದಿನನಿತ್ಯದ ಅಗತ್ಯವಸ್ತುಗಳನ್ನು  ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ  ಸುಗುಣಾ ಶೆಟ್ಟಿ ,   ಅಮಿತಾ ಕೆ. ಶೆಟ್ಟಿ , ಉಪ ಕಾರ್ಯಾಧ್ಯಕ್ಷೆ  ಸುಜಾತ ಶೆಟ್ಟಿ , ಜೊತೆ ಕೋಶಾಧಿಕಾರಿ  ಶಿಲ್ಪಾ ಶೆಟ್ಟಿ , ರಂಜನಿ ಶೆಟ್ಟಿ  ಮುಂತಾದವರು ಉಪಸ್ಥಿತರಿದ್ದರು.



Related posts

ವಿದ್ಯಾದಾಯಿನಿ ಸಭಾ ಮುಂಬಯಿ – ಶತ ಸಂಭ್ರಮದ ಉದ್ಘಾಟನೆ.

Mumbai News Desk

ಕರ್ನಾಟಕ ಸಂಘ ಕಲ್ಯಾಣ: ಕರ್ನಾಟಕ ರಾಜ್ಯೋತ್ಸವ, 23ನೇ ವಾರ್ಷಿಕೋತ್ಸವ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ: ಶಿಕ್ಷಣ ಮತ್ತು ಪ್ರಗತಿಯ ಸಂಭ್ರಮ – ವಿದ್ಯಾರ್ಥಿ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್‌ಸೈಟ್ ಲೋಕಾರ್ಪಣಾ ಸಮಾರಂಭ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಪುಸ್ತಕ ಹಾಗೂ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ರಕ್ಷಿತ್ ಸತೀಶ್ ಶೆಟ್ಟಿ ಗೆ ಶೇ. 93.60 ಅಂಕ.

Mumbai News Desk

ಜಯ ಸಿ ಸುವರ್ಣ ಅಭಿಮಾನಿಗಳಿಂದ ಗೊರೇಗಾಂವ್‌ನಲ್ಲಿ ನವರಾತ್ರಿ ನೃತ್ಯೋತ್ಸವ – 2025*

Mumbai News Desk