September 6, 2026
Mumbai News Kannada
ಮುಂಬಯಿ

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ





ಮುಂಬಯಿ, ಎ.25 ; ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ವಸಂತಿ ಎಸ್. ಶೆಟ್ಟಿಯವರ ಮುಂದಾಳತ್ವದಲ್ಲಿ ಮೀರಾರೋಡ್ ಪೂರ್ವದ ಕಾಶಿಗಾವ್ ನಲ್ಲಿರುವ ಶ್ರೀ ರಾಧ ಕೃಷ್ಣ ಚಾರಿಟೇಬಲ್ ಫೌಂಡೇಷನ್ ಸಂಸ್ಥೆಯ  ಶ್ರೀ ರಾಧ ಕೃಷ್ಣ ವೃದ್ಧಾಶ್ರಮಕ್ಕೆ  ಭೇಟಿ ದಿನನಿತ್ಯದ ಅಗತ್ಯವಸ್ತುಗಳನ್ನು  ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ  ಸುಗುಣಾ ಶೆಟ್ಟಿ ,   ಅಮಿತಾ ಕೆ. ಶೆಟ್ಟಿ , ಉಪ ಕಾರ್ಯಾಧ್ಯಕ್ಷೆ  ಸುಜಾತ ಶೆಟ್ಟಿ , ಜೊತೆ ಕೋಶಾಧಿಕಾರಿ  ಶಿಲ್ಪಾ ಶೆಟ್ಟಿ , ರಂಜನಿ ಶೆಟ್ಟಿ  ಮುಂತಾದವರು ಉಪಸ್ಥಿತರಿದ್ದರು.



Related posts

ಶ್ರೀ ರಾಮಚಂದ್ರಾಪುರ ಮಠದ ಮುಂಬೈ ವಲಯದಲ್ಲಿ “ರಾಮಾವತರಣ” ಗ್ರಂಥದ ಲೋಕಾರ್ಪಣೆ

Mumbai News Desk

ಕುಲಾಲ ಸಂಘ ಮುಂಬಯಿ, ಮೀರಾರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಮಿಲನ

Mumbai News Desk

HSC ಪರೀಕ್ಷೆ ಯಲ್ಲಿ ನಿಧಿ ಜಗದೀಶ ಶೆಟ್ಟಿ 90 ಶೇಕಡಾ ಅಂಕ

Mumbai News Desk

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk

ಜಿ.ಎಸ್.ಬಿ.ಎಸ್. ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ, ಮಾಹಿಮ್ ಘಟಕದ ವಿಸ್ತರಣೆಯ ಉದ್ಘಾಟನೆ

Mumbai News Desk