27.7 C
Mumbai
July 23, 2026
Mumbai News Kannada
ಮುಂಬಯಿ

ಮೀರಾರೋಡ್ ಪೂರ್ವದ ಶ್ರೀ ರಾಧಾ ಕೃಷ್ಣ ವೃದ್ಧಾಶ್ರಮಕ್ಕೆ ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗ ಭೇಟಿ







ಮುಂಬಯಿ, ಎ.25 ; ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ವಸಂತಿ ಎಸ್. ಶೆಟ್ಟಿಯವರ ಮುಂದಾಳತ್ವದಲ್ಲಿ ಮೀರಾರೋಡ್ ಪೂರ್ವದ ಕಾಶಿಗಾವ್ ನಲ್ಲಿರುವ ಶ್ರೀ ರಾಧ ಕೃಷ್ಣ ಚಾರಿಟೇಬಲ್ ಫೌಂಡೇಷನ್ ಸಂಸ್ಥೆಯ  ಶ್ರೀ ರಾಧ ಕೃಷ್ಣ ವೃದ್ಧಾಶ್ರಮಕ್ಕೆ  ಭೇಟಿ ದಿನನಿತ್ಯದ ಅಗತ್ಯವಸ್ತುಗಳನ್ನು  ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ  ಸುಗುಣಾ ಶೆಟ್ಟಿ ,   ಅಮಿತಾ ಕೆ. ಶೆಟ್ಟಿ , ಉಪ ಕಾರ್ಯಾಧ್ಯಕ್ಷೆ  ಸುಜಾತ ಶೆಟ್ಟಿ , ಜೊತೆ ಕೋಶಾಧಿಕಾರಿ  ಶಿಲ್ಪಾ ಶೆಟ್ಟಿ , ರಂಜನಿ ಶೆಟ್ಟಿ  ಮುಂತಾದವರು ಉಪಸ್ಥಿತರಿದ್ದರು.



Related posts

ಜಯ ಸಿ. ಸುವರ್ಣರ ಆದರ್ಶ ಪಾಲನೆಯಿಂದ ಸಮಾಜದ ಪ್ರಗತಿ ಸಾಧ್ಯ – ಸೂರ್ಯಕಾಂತ್ ಜಯ ಸುವರ್ಣ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ ಇದರ 138ನೇ ವಾರ್ಷಿಕ ಮಹಾಸಭೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಶಾಖೆಯ ಕಾರ್ಯಕಾರಿ ಸಮಿತಿಯ ಸ್ನೇಹ ಸಮ್ಮಿಲನ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ನಾಡಹಬ್ಬದ ನಿಮಿತ್ತ ‘ಕವಿಗೋಷ್ಠಿ’ಯ ವೈಭವ

Mumbai News Desk

ಮುಂಬೈ ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣ : ಗ್ಯಾಂಗ್ ಸ್ಟರ್ ಛೋಟಾ ರಾಜನ್ ಗೆ ಜಾಮೀನು

Mumbai News Desk

ಶ್ರೀ ಭುವನೇಶ್ವರಿ ಸೇವಾ ಸಮಿತಿ ಕೋಟೆ, ಮುಂಬಯಿ : 42ನೇ ವರ್ಷದ ನವರಾತ್ರಿ ಮಹೋತ್ಸವ.

Mumbai News Desk