32 C
Mumbai
March 7, 2026
Mumbai News Kannada
ಸುದ್ದಿ

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ





ಮುಂಬಯಿ ಮಹಾನಗರ ಡೊಂಬಿವಲಿಯ ಹಲವಾರು ಧಾರ್ಮಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ವಿಶ್ವನಾಥ ಶೆಟ್ಟಿ ಇನ್ನಂಜೆ (52), ಇವರು ತಾ. 26.04.2024 ರಂದು ತವರಿನಲ್ಲಿ ಹೃದಯಾಘಾತದಿಂದ ಆಕಸ್ಮಿಕವಾಗಿ ದೈವಾದೀನರಾಗಿದ್ದಾರೆ. ಅವರು ಊರಿನಲ್ಲಿ ತನ್ನ ಮಾವನ ಉತ್ತರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು.

ಅಪಾರ ದೈವ ಭಕ್ತರಾಗಿದ್ದ, ಇವರು ಶಿವಸೇನೆ ದಕ್ಷಿಣ ಭಾರತ ವಿಭಾಗದ ಕಾರ್ಯಾಧ್ಯಕ್ಷ ಸುಭಾಷ್ ಶೆಟ್ಟಿ ಇನ್ನಂಜೆ ಅವರ ಸಹೋದರ. ಇವರು ತಾಯಿ, ಪತ್ನಿ ಮತ್ತು ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ. ಅವರ ಅಗಲುವಿಕೆಗೆ ಡೊಂಬಿವಲಿಯ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು, ಸದಸ್ಯರು ಶೋಕ ವ್ಯಕ್ತಪಡಿಸಿದ್ದಾರೆ.



Related posts

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.

Mumbai News Desk

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.

Mumbai News Desk

2023_24 ನೇ  12  ನೇ ತರಗತಿ ಪರೀಕ್ಷಾ ಫಲಿತಾಂಶ ಡೊಂಬಿವಲಿ (ಪೂ)  ಧೃತಿ ಶ್ರೀಧರ್ ಮೂಲ್ಯ ಶೇ 81.17 ಅಂಕ 

Mumbai News Desk

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.

Mumbai News Desk