July 23, 2026
Mumbai News Kannada
ಸುದ್ದಿ

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ







ಮುಂಬಯಿ ಮಹಾನಗರ ಡೊಂಬಿವಲಿಯ ಹಲವಾರು ಧಾರ್ಮಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ವಿಶ್ವನಾಥ ಶೆಟ್ಟಿ ಇನ್ನಂಜೆ (52), ಇವರು ತಾ. 26.04.2024 ರಂದು ತವರಿನಲ್ಲಿ ಹೃದಯಾಘಾತದಿಂದ ಆಕಸ್ಮಿಕವಾಗಿ ದೈವಾದೀನರಾಗಿದ್ದಾರೆ. ಅವರು ಊರಿನಲ್ಲಿ ತನ್ನ ಮಾವನ ಉತ್ತರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು.

ಅಪಾರ ದೈವ ಭಕ್ತರಾಗಿದ್ದ, ಇವರು ಶಿವಸೇನೆ ದಕ್ಷಿಣ ಭಾರತ ವಿಭಾಗದ ಕಾರ್ಯಾಧ್ಯಕ್ಷ ಸುಭಾಷ್ ಶೆಟ್ಟಿ ಇನ್ನಂಜೆ ಅವರ ಸಹೋದರ. ಇವರು ತಾಯಿ, ಪತ್ನಿ ಮತ್ತು ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ. ಅವರ ಅಗಲುವಿಕೆಗೆ ಡೊಂಬಿವಲಿಯ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು, ಸದಸ್ಯರು ಶೋಕ ವ್ಯಕ್ತಪಡಿಸಿದ್ದಾರೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .

Mumbai News Desk

ಆಧುನಿಕ ವಿದ್ಯೆಗಿಂತ ಆಧ್ಯಾತ್ಮಿಕ ವಿದ್ಯೆ ಅಧಿಕ: ಶ್ರೀ ಪುತ್ತಿಗೆ ಶ್ರೀಗಳು

Mumbai News Desk