32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ






ಹೆಜಮಾಡಿ ಕೋಡಿ, ಫಲಿಮಾರು ಹೊಸಾಗ್ಮೆ ಶ್ರೀ ಸೀತಾರಾಮ ಭಜನಾ ಮಂದಿರದ ಶ್ರೀ ಸೀತಾರಾಮ ದೇವರ ಮೂರ್ತಿ ಪ್ರತಿಷ್ಟಾ ದಿನಾಚರಣೆ, 90ನೇ ವಾರ್ಷಿಕ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮವು ಮೇ 1 ರಂದು ನಡೆಯಲಿದೆ.


ಕಾರ್ಯಕ್ರಮಗಳ ವಿವರ :
ಮೇ 1, ಬುಧವಾರ ಬೆಳ್ಳಿಗ್ಗೆ 4.30 ಗಂಟೆಗೆ ಗಣಹೋಮ, ತೋರಣ ಸ್ಥಾಪನ
ಬೆಳ್ಳಿಗ್ಗೆ 5 ಗಂಟೆಗೆ ಪ್ರಾಥನೆ
ಗಂಟೆ 6ಕ್ಕೆ ಪುಣ್ಯಾಹ, ಪಂಚಾಮ್ರತ, ಅಭಿಷೇಕ, ನವಕ ಪ್ರಧಾನ ಹೋಮ, ಅಭಿಷೇಕ
ಬೆಳ್ಳಿಗ್ಗೆ 6.15ಕ್ಕೆ ಏಕಾಹ ಭಜನಾ ಕಾರ್ಯಕ್ರಮ ಆರಂಭ.
ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಹೂವಿನ ಪೂಜೆ
ಮಧ್ಯಾಹ್ನ 12.30ಕ್ಕೆ ಪಲ್ಲಪೂಜೆ, ಪ್ರಸಾದ ವಿತರಣೆ
ಮಧ್ಯಾಹ್ನ 1ರಿಂದ 3ರ ತನಕ ಮಹಾ ಅನ್ನ ಸಂತರ್ಪಣೆ.

ಭಕ್ತಾಭಿಮಾನಿಗಳು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು -ಮನ -ಧನಗಳಿಂದ ಸಹಕರಿಸಿ, ಪುಣ್ಯ ಕಾರ್ಯವನ್ನು ಯಶಸ್ವಿಯಾಗಿ ಜರಗಿಸಿ ಶ್ರೀ ಸೀತಾರಾಮ ದೇವರ ಕ್ರಪೆಗೆ ಪಾತ್ರರಾಗುವಂತ್ತೆ ಶ್ರೀ ಫಲಿಮಾರು ಮೊಗವೀರ ಮಹಾ ಸಭಾ ಫಲಿಮಾರು, ಫಲಿಮಾರು ಮೊಗವೀರ ಸಭಾ, ಮುಂಬಯಿ, ಶ್ರೀ ಸೀತಾರಾಮ ಸೇವಾ ಸಮಿತಿ ಫಲಿಮಾರು, ಫಲಿಮಾರು ಮೊಗವೀರ ಮಹಿಳಾ ಸಭಾ, ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು, ಇದರ ಪದಾಧಿಕಾರಿಗಳು, ಸದಸ್ಯರು, ಅರ್ಚಕ ವೃಂದ ವಿನಂತಿಸಿಕೊಂಡಿದ್ದಾರೆ.



Related posts

ಜ.24 ; ಬಂಟ್ಸ್ ಫೋರಮ್ ಸದಸ್ಯರಿಂದ ‘ಪನರೆ ಪೋವೊಡ್ಚಿ’ ಮತ್ತು ‘ಸಂಸಾರದ SOME ಸಾರ’ ತುಳು ನಾಟಕ ಪ್ರದರ್ಶನ.

Mumbai News Desk

ಬಂಟರ ಸಂಘ ಮುಂಬಯಿ. ಗುರುಪೂರ್ಣಿಮೆ ಗೆ ಶ್ರೀ ಮಹಾವಿಷ್ಣು ಭಜನಾ ತಂಡ ಶುಭಾರಂಭ.

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಗೀತಾ ಮಂದಿರ ಸೇವಾ ಸಮಿತಿ ಹೆಜಮಾಡಿ : ನಾಳೆ (ಅ. 17) 7ನೇ ವರ್ಷದ ಕಥಾ ಮಂಗಳೋತ್ಸವ

Mumbai News Desk

ವಿದ್ಯಾವಿಹಾರ್: ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ದೇವಸ್ಥಾನ,ಫೆ. 1ರಂದು ಇಪ್ಪತ್ನಾಲ್ಕು ಕಂತುಗಳ ಶ್ರೀರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk