32 C
Mumbai
April 24, 2026
Mumbai News Kannada
ಪ್ರಕಟಣೆ

ತಥಾಸ್ತು ಫೌಂಡೇಶನ್ ಮಲಾಡ್, ಮೇ 24ರಿಂದ 25ರ ತನಕ ಧಾರ್ಮಿಕ ಉತ್ಸವ, ಕೊರಗಜ್ಜ ನೆಮೋತ್ಸವ.





ಮುಂಬಯಿ ಮೇ 21. ಮಲಾಡ್ ಪೂರ್ವ ದ ಪ್ರಸಿದ್ಧ ಪುರೋಹಿತರಾಗಿರುವ ವೇದಮೂರ್ತಿ ಸತೀಶ್ ಎಮ್ ಭಟ್ ಅವರುಮಾರ್ಗದರ್ಶನದಲ್ಲಿಸ್ಥಾಪನೆಗೊಂಡಿರುವ ತಥಾಸ್ತು ಪೌಂಡೇಷನ್ ಆಶ್ರಯದಲ್ಲಿ ಮೇ 24ರಂದು ಮತ್ತು 25ರಂದು ಎರಡು ದಿನಗಳು ಧಾರ್ಮಿಕ ಪೂಜಾ ಕಾರ್ಯಗಳು ಮತ್ತು ಕೊರಗಜ್ಜನ ನೇಮೋತ್ಸವ ನಡೆಯಲಿದೆ .
ಮೇ 24ನೇ ಶುಕ್ರವಾರ ಮಧ್ಯಾಹ್ನ 3.00 ಶ್ರೀ ಸತ್ಯನಾರಾಯಣ ಮಹಾಪೂಜೆ, ಸಂಜೆ ಸಂಜೆ 5.30 ನೃತ್ಯ ಗೀತೆ, ಸಂಜೆ 7.00 ಗಂಟೆಗೆ ಮಾತಾ ಕಿ ಚೌಕಿ ಜರಗಲಿದೆ.


ರಾತ್ರಿ 8.00ಕ್ಕೆ ಮಹಾಪ್ರಸಾದ ಮಲಾಡ್ ಪೂರ್ವದ ರೆಹೇಜಾ ಟೌನ್‌ಶಿಪ್ ಸಾಯಿ ನಗರ ದಲ್ಲಿರುವ ಶ್ರೀ ರುದ್ರ ಭದ್ರಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.
ಮೇ25,ಶನಿವಾರದಂದು ಮಧ್ಯಾಹ್ನ 3ರಿಂದ ರಥೋತ್ಸವ-
ಮಲಾಡ್ ಪೂರ್ವ ರೆಹಜಾ ಟವ್ನ್ ಶಿಪ್ ನ ಶ್ರೀ ರುದ್ರ ಭದ್ರಾಕಾಳಿ ದೇವಸ್ಥಾನದಿಂದ, ಮಲಾಡ್ ಪೂರ್ವದ ದಫ್ತಾರಿ ರಸ್ತೆಯ ಹೀರಾ ಬಜಾರ್ ಬಳಿ ಇರುವ ರಾಮಲೀಲಾ ಮೈದಾನ ಕ್ಕೆ ರಥ ಸಾಗಿಬರಲಿದೆ.
ಸಂಜೆ 4ರಿಂದ ವೇದಮೂರ್ತಿ ಸತೀಶ್ ಭಟ್ ಮತ್ತು ವಿಪ್ರಬಂಧದವರ ಸಹಕಾರದಲ್ಲಿ ರುದ್ರ ಮಹಾಯಜ್ಞ,
ಬಳಿಕ ಭಜನಾ ಕಾರ್ಯಕ್ರಮ, ಸಂಜೆ 7.00ರಿಂದ ಕೊರಗಜ್ಜನ ನೇಮೋತ್ಸವ ಆರಂಭ.
ರಾತ್ರಿ 8.00 ರಿಂದ ಅನ್ನಸಂತರ್ಪಣೆ ನಡೆಯಲಿದೆ.
ಎರಡೂ ದಿನಗಳ ಧಾರ್ಮಿಕ ಕಾರ್ಯಗಳಲ್ಲಿ ಭಕ್ತಾದಿಗಳೆಲ್ಲರೂ ಸಹಕುಟುಂಬ- ಪರಿವಾರದವರೊಂದಿಗೆ ಪಾಲ್ಗೊಂಡು, ಉತ್ಸವದ ಸೊಬಗನ್ನು ಹೆಚ್ಚಿಸಿ, ಕೊರಗಜ್ಜನ ನೇಮೋತ್ಸವದ ಗಂಧ ಪ್ರಸಾದವನ್ನು ಸ್ವೀಕರಿಸಬೇಕಾಗಿ
ತಥಾಸ್ತು ಫೌಂಡೇಶನ್ ಸಂಸ್ಥಾಪಕರುದ
ವೇದಮೂರ್ತಿ ಸತೀಶ್ ಎಂ. ಭಟ್. ಟ್ರಸ್ಟಿಗಳು ಪದಾಧಿಕಾರಿಗಳು ಮಹಿಳಾ ಸದಸ್ಯರು ವಿನಂತಿಸಿಕೊಂಡು ದ್ದಾರೆ.



Related posts

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾ ಗಾವ್ ವಾರ್ಷಿಕ ಮಹಾಶಿವರಾತ್ರಿ ಉತ್ಸವ ಮತ್ತು ಮಕ್ಕಳಿಂದ ಕುಣಿತ ಭಜನೆ

Mumbai News Desk

ಆ. 25. ಬಾಂಬೆ ಬಂಟ್ಸ್ ಅಸೋಷಿಯೇಶನ್ ವತಿಯಿಂದ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ,ಯಕ್ಷಗಾನ,ಸಾಧಕರಿಗೆ ಸನ್ಮಾನ

Mumbai News Desk

ಶ್ರೀ ಕ್ಷೇತ್ರ ದತ್ತ ಜಗದಂಬಾ ದೇವಸ್ಥಾನ, ‘ಬಾಪ್ಟಿಸ್ಟ್‌ವಾಡಿ’ ಅಂಧೇರಿ ಪೂರ್ವ : ಪುನರ್ ನಿರ್ಮಾಣ, ಹೊಸ ಮೂರ್ತಿ ಸ್ಥಾಪನೆ ಹಾಗೂ ಬ್ರಹ್ಮ ಕಲಶೋತ್ಸವ ನಿಮಿತ್ತ ಮನವಿ ಪತ್ರ ಬಿಡುಗಡೆ

Mumbai News Desk

ಮಾ. 1ರಂದು ಮೊಗವೀರ ಮಹಾಜನ ಸೇವಾ ಸಂಘ ಡೊಂಬಿವಲಿ ಸ್ಥಳೀಯ ಸಮಿತಿ: ದಶಮಾನೋತ್ಸವ ಸಮಾರೋಪ

Mumbai News Desk

SARVAJANIKA SHRI GANESHOTSAVA 2024 IN AJMAN ON 8TH SEPTEMBER BY MARGADEEPA

Mumbai News Desk

ಮಲಾಡ್  ಪೂರ್ವ   ಶ್ರೀ ಮೂಕಾಂಬಿಕ ಮಂದಿರ : ಜೂ 9 ರಂದು   ಪ್ರತಿಷ್ಠಾ ಮಹೋತ್ಸವ.

Mumbai News Desk