April 2, 2025
ಪ್ರಕಟಣೆ

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ     ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ ಹಾಗೂ ವಿವಿಧ ಮಾಧ್ಯಮದಲ್ಲಿ  ದುಡಿದಿದ್ದಾರೆ. 40 ವರ್ಷಕ್ಕೂ ಮಿಕ್ಕಿ ಮಾಧ್ಯಮ ಕ್ಷೇತ್ರದಲ್ಲಿ ದುಡಿದಿರುವ ಚಿದಂಬರ್ ಬೈಕಂಪಾಡಿ ಅವರ ಹಿರಿತನ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾಗೌರವ ನೀಡಿ ಗೌರವಿಸುತ್ತಿದೆ.

Related posts

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.

Mumbai News Desk

ಅಕ್ಟೊಬರ್  29 ರಂದು ಭಾನುವಾರ   ಆಲ್ ಅಮೇರಿಕಾ ತುಳುಕೂಟ ದ  ”ತುಳು  ಉಚ್ಚಯ 2023”  ಉತ್ಸವ ಕಾರ್ಯಕ್ರಮ 

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಮೈಸೂರು ಅಸೋಸಿಯೇಷನ್, ಮುಂಬೈ ನ.25 ರಂದು ಕನಕ ಜಯಂತಿ ಆಚರಣೆ

Mumbai News Desk

ಮದರ್ ಇಂಡಿಯಾ ಫ್ರೀ ನೈಟ್ ಹೈಸ್ಕೂಲ್ ನ 19ನೇ ಈಸ್ಟ್ ಬಾಂಬೆ ಸ್ಕೌಟ್ ಗ್ರೂಪ್ ವತಿಯಿಂದ ಸೆ. 14, 15ರಂದು ಗುರುವಂದನೆ ಮತ್ತು ತವರೂರು ಕಾಣಿಕೆ ಕಾರ್ಯಕ್ರಮ

Mumbai News Desk

ಮಾ 16 ; ಗೋರೆಗಾಂವ್ ಇರಾನಿ ಕೊಲನಿ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಯ 69ನೇ ವಾರ್ಷಿಕ ಮಹೋತ್ಸವ,

Mumbai News Desk