32 C
Mumbai
March 7, 2026
Mumbai News Kannada
ಪ್ರಕಟಣೆ

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ





ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ     ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ ಹಾಗೂ ವಿವಿಧ ಮಾಧ್ಯಮದಲ್ಲಿ  ದುಡಿದಿದ್ದಾರೆ. 40 ವರ್ಷಕ್ಕೂ ಮಿಕ್ಕಿ ಮಾಧ್ಯಮ ಕ್ಷೇತ್ರದಲ್ಲಿ ದುಡಿದಿರುವ ಚಿದಂಬರ್ ಬೈಕಂಪಾಡಿ ಅವರ ಹಿರಿತನ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾಗೌರವ ನೀಡಿ ಗೌರವಿಸುತ್ತಿದೆ.



Related posts

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಜ. 25: ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ

Mumbai News Desk

ಜ. 24:ಪರಮ ಪೂಜ್ಯ ಶ್ರೀ ವಿಜಯಾನಂದ ಸ್ವಾಮೀಜಿ ಅವರ 75ನೇ ಜನ್ಮದಿನಾಚರಣೆಯ ಅಂಗವಾಗಿ ವಜ್ರ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ

Mumbai News Desk

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ, ಜ. 26 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಮಲಾಡ್ ಸ್ಥಳೀಯ ಕಚೇರಿ ,ಜು 21 ರಂದು ಗುರುಪೂರ್ಣಿಮೆ, ಆಟಿಡೊಂಜಿ ದಿನ, ಕಾರ್ಯಕ್ರಮ.

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿ – 10.2.26ರಿಂದ 23.02.26ರ ವರೆಗೆ “ವರ್ಷಾವಧಿ ಉತ್ಸವ”

Mumbai News Desk