July 23, 2026
Mumbai News Kannada
ಸುದ್ದಿ

ಕಟೀಲು:ಚಂದು ಪೂಜಾರಿ ನಿಧನ.







ಮಂಗಳೂರು ಮೇ 23.ಕಟೀಲಿನ ಮಚ್ಚರು  ಪಡಿಲ್ ನ ದೇವಿಕೃಪಾ ಮನೆ ಯು ಚಂದು ಪೂಜಾರಿ (87 )ಯವರು ಮೇ 23 ರಂದು ನಿಧನರಾಗಿದ್ದಾರೆ.

. ಕಟೀಲಿನ ಭಕ್ತ ರಾಗಿದ್ದ ಚಂದು ಪೂಜಾರಿಯವರು  ಕೃಷಿಕರು. ಯಕ್ಷಗಾನ ಅಭಿಮಾನಿ ಯಾಗಿದ್ದು ಪ್ರತಿ ವರ್ಷ ತಮ್ಮ ಮನೆಯಲ್ಲಿ ಯಕ್ಷಗಾನ ವನ್ನು  ಹಾಗೂ.  ಹಲವಾರು ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ.

ಮಗ ಯಕ್ಷಗಾನ ಸಂಘಟಕ ಪದ್ಮನಾಭ ಕಟೀಲು. ದಿನೇಶ್ ಕಟೀಲು ಹಾಗೂ ಸೊಸೆಯನದಿರು ಅಪಾರ ಬಂದು ಬಳಗ ಅಗಲಿದ್ದಾರೆ.



Related posts

ಕರ್ನಾಟಕ ಸಮಾಜ ಸೂರತ್. ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ಗದಾಯುದ್ಧ ಯಕ್ಷಗಾನ ಪ್ರದರ್ಶನ.

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ಆಯ್ಕೆ

Mumbai News Desk

ಅವಿಭಜಿತ ಜಿಲ್ಲೆಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

Mumbai News Desk

ತೆಂಕು ತಿಟ್ಟು ಯಕ್ಷಗಾನದ ಅಗ್ರಮಾನ್ಯ ಭಾಗವತರಾದ ದಿನೇಶ್ ಅಮ್ಮಣ್ಣಾಯರು ಇನ್ನಿಲ್ಲ

Mumbai News Desk