30 C
Mumbai
April 24, 2026
Mumbai News Kannada
ಸುದ್ದಿ

ಕಟೀಲು:ಚಂದು ಪೂಜಾರಿ ನಿಧನ.





ಮಂಗಳೂರು ಮೇ 23.ಕಟೀಲಿನ ಮಚ್ಚರು  ಪಡಿಲ್ ನ ದೇವಿಕೃಪಾ ಮನೆ ಯು ಚಂದು ಪೂಜಾರಿ (87 )ಯವರು ಮೇ 23 ರಂದು ನಿಧನರಾಗಿದ್ದಾರೆ.

. ಕಟೀಲಿನ ಭಕ್ತ ರಾಗಿದ್ದ ಚಂದು ಪೂಜಾರಿಯವರು  ಕೃಷಿಕರು. ಯಕ್ಷಗಾನ ಅಭಿಮಾನಿ ಯಾಗಿದ್ದು ಪ್ರತಿ ವರ್ಷ ತಮ್ಮ ಮನೆಯಲ್ಲಿ ಯಕ್ಷಗಾನ ವನ್ನು  ಹಾಗೂ.  ಹಲವಾರು ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ.

ಮಗ ಯಕ್ಷಗಾನ ಸಂಘಟಕ ಪದ್ಮನಾಭ ಕಟೀಲು. ದಿನೇಶ್ ಕಟೀಲು ಹಾಗೂ ಸೊಸೆಯನದಿರು ಅಪಾರ ಬಂದು ಬಳಗ ಅಗಲಿದ್ದಾರೆ.



Related posts

ಬಾಂಬೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷರಾದ ಮುರಳಿ ಕೆ. ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಕುಮಾರಿ ಖುಷಿ ಲಕ್ಷ್ಮಣ್ ಕುಕ್ಯಾನ್ ಗೆ 91% ಅಂಕ.

Mumbai News Desk