July 23, 2026
Mumbai News Kannada
ಸುದ್ದಿ

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.







ಕಾರ್ಕಳ, ಮೇ 24: ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಅವರ ಅತ್ತೆ, ಸಾಣೂರು ಮುರತಂಗಡಿ ಶುಂಠಿಗುಡ್ಡೆ ಕುಕ್ಯಾನ್ ಮನೆಯ ಮುಟ್ಟಿ ಸಿ.ಕುಕ್ಯಾನ್ (90)ಅವರು ಮೇ 23ರಂದು ನಿಧನ ಹೊಂದಿದರು.

ಅವರು ಕೃಷಿಕರಾಗಿದ್ದರು. ಮೃತರು ಜಿ.ಪಂ. ಮಾಜಿ ಸದಸ್ಯೆ ಲೀಲಾ ಬಂಜನ್ ಸಹಿತ ನಾಲ್ವರು ಪುತ್ರಿಯರು

. ಮತ್ತು ಮುಂಬೈ ಕುಲಾಲ ಸಂಘದ ನವಿ ಮುಂಬೈ, ಸ್ಥಳಿಯ ಸಮಿತಿಯ ಹಿರಿಯ ಕಾರ್ಯಕರ್ತ

ಪನ್ವೇಲ್  ಕೃಷ್ಣ  ಕುಕ್ಯಾನ್  ಸಹಿತ    ಐವರು ಪುತ್ರರನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮುಟ್ಟಿ ಸಿ.ಕುಕ್ಯಾನ್ ನಿಧನಕ್ಕೆ ಮುಂಬೈ ಕುಲಾಲ ಸಂಘದ ಗೌರವಾಧ್ಯಕ್ಷ ದೇವದಾಸ್ ಕುಲಾಲ್ ಮತ್ತು ಪದಾಧಿಕಾರಿಗಳು. ನವಿ ಮುಂಬೈ ಸ್ಥಳಿಯ ಸಮಿತಿಯ ಕಾರ್ಯ ಧ್ಯಕ್ಷ ವಾಸು ಬಂಗೇರ ಮತ್ತು ಪದಾಧಿಕಾರಿಗಳು ದುಃಖಸಂತಪ್ ಸೂಚಿಸಿದ್ದಾರೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (17/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ರಂಗ ಪ್ರವೇಶ

Mumbai News Desk

ಮೀರಾ ರೋಡ್: ಅಪ್ಪಿ ಸಂಜೀವ ಪಾಲನ್ ನಿಧನ

Mumbai News Desk