April 1, 2025
ಸುದ್ದಿ

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ವಿಜಯ್ ಬಿ ಹೆಗ್ಡೆ ನಿಧನ

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಸಮಾಜ ಸೇವಕ, ಉದ್ಯಮಿ, ಕಲಾಪೋಷಕ ಚೆಂಬೂರು ನಿವಾಸಿ ವಿಜಯ್ ಬಿ ಹೆಗ್ಡೆಯವರು (63) ಅನಾರೋಗ್ಯದಿಂದ ಇಂದು, ತಾರೀಖು 26-05-2024 ನರ ರವಿವಾರದಂದು ಚೆಂಬೂರಿನ ಸ್ವಗ್ರಹದಲ್ಲಿ ನಿಧನರಾದರು.

ಹೆಗ್ಗಡೆ ಸೇವಾ ಸಂಘದ ಉನ್ನತಿಯಲ್ಲಿ ಮುಂಚೂಣಿಯಲ್ಲಿ ನಿಂತು ದುಡಿದು ಹೆಗ್ಗಡೆ ಭವನ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದ ವಿಜಯ ಹೆಗ್ಡೆ ಅವರು ಸಂಸ್ಥೆಯಲ್ಲಿ ವಿವಿದ ಹುದ್ದೆಗಳಲ್ಲಿ ದುಡಿದು ಸುಮಾರು 8 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. ಅವರ ಸೇವಾ ಕಾಲದಲ್ಲಿ ಅದೆಷ್ಟೋ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಸಮಾಜದ ಬಡ ಕುಟುಂಬಗಳಿಗೆ ಸಂಸ್ಥೆಯ ವತಿಯಿಂದ ಸಹಾಯ ಹಸ್ತವನ್ನು ನೀಡಿರುವರು. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

Related posts

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ಕುಲಾಲ ಪ್ರತಿಷ್ಠಾನದ ಮಂಗಳೂರು, ವಿಜಯ ಕಲಾವಿದರ ಕಿನ್ನಿಗೋಳಿಯ ನಾಟಕ ಪ್ರದರ್ಶನ, ಮುಂಬಯಿ ಪ್ರವಾಸದ ಉದ್ಘಾಟನೆ.

Mumbai News Desk

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ

Mumbai News Desk

ಯಕ್ಷಗಾನ ವಿಶ್ವಗಾನವಾಗಿ ಮೆರಯಲಿ – ಶ್ರೀ ಶ್ರೀ ಶ್ರೀ ಸಚ್ವಿದಾಂನಂದ ಭಾರತಿ ಸ್ವಾಮೀಜಿ

Mumbai News Desk