September 6, 2026
Mumbai News Kannada
ಸುದ್ದಿ

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ವಿಜಯ್ ಬಿ ಹೆಗ್ಡೆ ನಿಧನ





ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಸಮಾಜ ಸೇವಕ, ಉದ್ಯಮಿ, ಕಲಾಪೋಷಕ ಚೆಂಬೂರು ನಿವಾಸಿ ವಿಜಯ್ ಬಿ ಹೆಗ್ಡೆಯವರು (63) ಅನಾರೋಗ್ಯದಿಂದ ಇಂದು, ತಾರೀಖು 26-05-2024 ನರ ರವಿವಾರದಂದು ಚೆಂಬೂರಿನ ಸ್ವಗ್ರಹದಲ್ಲಿ ನಿಧನರಾದರು.

ಹೆಗ್ಗಡೆ ಸೇವಾ ಸಂಘದ ಉನ್ನತಿಯಲ್ಲಿ ಮುಂಚೂಣಿಯಲ್ಲಿ ನಿಂತು ದುಡಿದು ಹೆಗ್ಗಡೆ ಭವನ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದ ವಿಜಯ ಹೆಗ್ಡೆ ಅವರು ಸಂಸ್ಥೆಯಲ್ಲಿ ವಿವಿದ ಹುದ್ದೆಗಳಲ್ಲಿ ದುಡಿದು ಸುಮಾರು 8 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. ಅವರ ಸೇವಾ ಕಾಲದಲ್ಲಿ ಅದೆಷ್ಟೋ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಸಮಾಜದ ಬಡ ಕುಟುಂಬಗಳಿಗೆ ಸಂಸ್ಥೆಯ ವತಿಯಿಂದ ಸಹಾಯ ಹಸ್ತವನ್ನು ನೀಡಿರುವರು. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.



Related posts

ಮುಂಬೈ: ದಿಶಾ ಸಾಲ್ಯಾನ್ ಸಾವು ಪ್ರಕರಣ- ಆದಿತ್ಯ ಠಾಕ್ರೆ, ಬಾಲಿವುಡ್ ನಟರು, ಮಾಜಿ ಪೊಲೀಸ್ ಅಧಿಕಾರಿ ವಿರುದ್ಧ ಹೊಸ ದೂರು

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಆಶಾ ಭೋಸ್ಲೆ ಅವರ ಆರೋಗ್ಯದಲ್ಲಿ ಏರುಪೇರು: ಮುಂಬೈನ ಆಸ್ಪತ್ರೆಗೆ ದಾಖಲು

Mumbai News Desk

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk