30.5 C
Mumbai
June 8, 2026
Mumbai News Kannada
ಸುದ್ದಿ

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ವಿಜಯ್ ಬಿ ಹೆಗ್ಡೆ ನಿಧನ





ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಸಮಾಜ ಸೇವಕ, ಉದ್ಯಮಿ, ಕಲಾಪೋಷಕ ಚೆಂಬೂರು ನಿವಾಸಿ ವಿಜಯ್ ಬಿ ಹೆಗ್ಡೆಯವರು (63) ಅನಾರೋಗ್ಯದಿಂದ ಇಂದು, ತಾರೀಖು 26-05-2024 ನರ ರವಿವಾರದಂದು ಚೆಂಬೂರಿನ ಸ್ವಗ್ರಹದಲ್ಲಿ ನಿಧನರಾದರು.

ಹೆಗ್ಗಡೆ ಸೇವಾ ಸಂಘದ ಉನ್ನತಿಯಲ್ಲಿ ಮುಂಚೂಣಿಯಲ್ಲಿ ನಿಂತು ದುಡಿದು ಹೆಗ್ಗಡೆ ಭವನ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದ ವಿಜಯ ಹೆಗ್ಡೆ ಅವರು ಸಂಸ್ಥೆಯಲ್ಲಿ ವಿವಿದ ಹುದ್ದೆಗಳಲ್ಲಿ ದುಡಿದು ಸುಮಾರು 8 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. ಅವರ ಸೇವಾ ಕಾಲದಲ್ಲಿ ಅದೆಷ್ಟೋ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಸಮಾಜದ ಬಡ ಕುಟುಂಬಗಳಿಗೆ ಸಂಸ್ಥೆಯ ವತಿಯಿಂದ ಸಹಾಯ ಹಸ್ತವನ್ನು ನೀಡಿರುವರು. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.



Related posts

ಮಲಾಡ್: ನಡಿಕೆರೆ ಕೃಷ್ಣ ಶೆಟ್ಟಿ ನಿಧನ

Mumbai News Desk

ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು

Mumbai News Desk

ಗಂಗಾಧರ್ ಜೆ ಪೂಜಾರಿಯವರ ಪಿತೃರಾದ ಜಾರಪ್ಪ ಪೂಜಾರಿಯವರಿಗೆ ಶ್ರದ್ಧಾಂಜಲಿ

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,

Mumbai News Desk