26.4 C
Karnataka
April 2, 2025
ಪ್ರಕಟಣೆ

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.



ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

   ಬಿಲ್ಲವರ ಎಸೋಸಿಯೇಷನ್* ಕಾರ್ಯಕಾರಿ ಸಮಿತಿ ಸದಸ್ಯ, ಯುವಾಭ್ಯದಯ ಸಮಿತಿಯ ಮಾಜಿ ಕಾರ್ಯಧ್ಯಕ್ಷ, *ಸೇವಾದಳದ ಪ್ರಸ್ತುತ ಕಾರ್ಯಧ್ಯಕ್ಷ*, ಸಮಾಜದ ಸಕ್ರಿಯ ಕಾರ್ಯಕರ್ತ, ಹಲವಾರು ಸಂಘ ಸಂಸ್ಥೆಗಳ ಸದಸ್ಯ, ಸಂಘಟಕ ಹಾಗೂ ಮುಂಬಯಿಯ ಹೋಟೆಲ್ ಉದ್ಯಮಿ  ನಾಗೇಶ್ ಎಂ ಕೋಟ್ಯಾನ್* ಹೃದಯ ಅಪಘಾತದಿಂದ ದಿನಾಂಕ 19/05/2024 ರಂದು ನಿಧನರಾಗಿರುವರು.

  ಅವರಿಗೆ     ನುಡಿನಮನ ಶ್ರದ್ದಾಂಜಲಿ ಸಭೆಯನ್ನು* ಮೇ *27 ರಂದು ಸೋಮವಾರ ಸಂಜೆ 6* ಗಂಟೆಗೆ *ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ಆಯೋಜಿಸಲಾಗಿದೆ. ಆದುದರಿಂದ ಸಮಾಜ ಬಾಂಧವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ .
ಸೂರ್ಯಕಾಂತ್ ಜಯ ಸುವರ್ಣ*
ಕಾರ್ಯಧ್ಯಕ್ಷರು : *ಭಾರತ್ ಬ್ಯಾಂಕ್,*)
 ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರ ಹಿತ ಚಿಂತಕರು. ವಿನಂತಿಸಿಕೊಂಡಿದ್ದಾರೆ.

Related posts

ಶ್ರೀ ಸಾಯಿನಾಥ ಮಿತ್ರ ಮಂಡಳಿಯ ವತಿಯಿಂದ ಆ 15 ರಂದು ಹದಿನೆಂಟನೆಯ ವರ್ಷದ ಸಾಮೂಹಿಕ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

  ನ 14 ರಂದು ಡೊಂಬಿವಲಿ  ಶ್ರೀ ಜಗದಂಬ  ಮಂದಿರದಲ್ಲಿ ದೀಪೋತ್ಸವ

Mumbai News Desk
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ