September 6, 2026
Mumbai News Kannada
ಪ್ರಕಟಣೆ

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.





ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

   ಬಿಲ್ಲವರ ಎಸೋಸಿಯೇಷನ್* ಕಾರ್ಯಕಾರಿ ಸಮಿತಿ ಸದಸ್ಯ, ಯುವಾಭ್ಯದಯ ಸಮಿತಿಯ ಮಾಜಿ ಕಾರ್ಯಧ್ಯಕ್ಷ, *ಸೇವಾದಳದ ಪ್ರಸ್ತುತ ಕಾರ್ಯಧ್ಯಕ್ಷ*, ಸಮಾಜದ ಸಕ್ರಿಯ ಕಾರ್ಯಕರ್ತ, ಹಲವಾರು ಸಂಘ ಸಂಸ್ಥೆಗಳ ಸದಸ್ಯ, ಸಂಘಟಕ ಹಾಗೂ ಮುಂಬಯಿಯ ಹೋಟೆಲ್ ಉದ್ಯಮಿ  ನಾಗೇಶ್ ಎಂ ಕೋಟ್ಯಾನ್* ಹೃದಯ ಅಪಘಾತದಿಂದ ದಿನಾಂಕ 19/05/2024 ರಂದು ನಿಧನರಾಗಿರುವರು.

  ಅವರಿಗೆ     ನುಡಿನಮನ ಶ್ರದ್ದಾಂಜಲಿ ಸಭೆಯನ್ನು* ಮೇ *27 ರಂದು ಸೋಮವಾರ ಸಂಜೆ 6* ಗಂಟೆಗೆ *ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ಆಯೋಜಿಸಲಾಗಿದೆ. ಆದುದರಿಂದ ಸಮಾಜ ಬಾಂಧವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ .
ಸೂರ್ಯಕಾಂತ್ ಜಯ ಸುವರ್ಣ*
ಕಾರ್ಯಧ್ಯಕ್ಷರು : *ಭಾರತ್ ಬ್ಯಾಂಕ್,*)
 ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರ ಹಿತ ಚಿಂತಕರು. ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ನಾಳೆ (ಜ. 26)ಗೊರೇಗಾoವ್ ಜಯಲೀಲಾ ಬ್ಯಾಂಕ್ಟ್ ಟ್ ಹಾಲ್ ನಲ್ಲಿ,ಜಯ ಸಿ ಸುವರ್ಣ ಅಭಿಮಾನಿಗಳು, ಮಹಿಳಾ ಅಭಿಮಾನಿಗಳು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ

Mumbai News Desk

ಫೆಬ್ರವರಿ 1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ: ಸಾಮೂಹಿಕ ನೃತ್ಯ ಸ್ಪರ್ಧೆಗೆ ಆಹ್ವಾನ

Mumbai News Desk