30.5 C
Mumbai
June 8, 2026
Mumbai News Kannada
ಪ್ರಕಟಣೆ

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.





ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

   ಬಿಲ್ಲವರ ಎಸೋಸಿಯೇಷನ್* ಕಾರ್ಯಕಾರಿ ಸಮಿತಿ ಸದಸ್ಯ, ಯುವಾಭ್ಯದಯ ಸಮಿತಿಯ ಮಾಜಿ ಕಾರ್ಯಧ್ಯಕ್ಷ, *ಸೇವಾದಳದ ಪ್ರಸ್ತುತ ಕಾರ್ಯಧ್ಯಕ್ಷ*, ಸಮಾಜದ ಸಕ್ರಿಯ ಕಾರ್ಯಕರ್ತ, ಹಲವಾರು ಸಂಘ ಸಂಸ್ಥೆಗಳ ಸದಸ್ಯ, ಸಂಘಟಕ ಹಾಗೂ ಮುಂಬಯಿಯ ಹೋಟೆಲ್ ಉದ್ಯಮಿ  ನಾಗೇಶ್ ಎಂ ಕೋಟ್ಯಾನ್* ಹೃದಯ ಅಪಘಾತದಿಂದ ದಿನಾಂಕ 19/05/2024 ರಂದು ನಿಧನರಾಗಿರುವರು.

  ಅವರಿಗೆ     ನುಡಿನಮನ ಶ್ರದ್ದಾಂಜಲಿ ಸಭೆಯನ್ನು* ಮೇ *27 ರಂದು ಸೋಮವಾರ ಸಂಜೆ 6* ಗಂಟೆಗೆ *ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ಆಯೋಜಿಸಲಾಗಿದೆ. ಆದುದರಿಂದ ಸಮಾಜ ಬಾಂಧವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ .
ಸೂರ್ಯಕಾಂತ್ ಜಯ ಸುವರ್ಣ*
ಕಾರ್ಯಧ್ಯಕ್ಷರು : *ಭಾರತ್ ಬ್ಯಾಂಕ್,*)
 ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರ ಹಿತ ಚಿಂತಕರು. ವಿನಂತಿಸಿಕೊಂಡಿದ್ದಾರೆ.



Related posts

ಜ. 1 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ನಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ

Mumbai News Desk

ಸೆ. 29ರಂದು ಮಲಾಡ್ ಕನ್ನಡ ಸಂಘ 23ನೇ ವಾರ್ಷಿಕ ಮಹಾಸಭೆ

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಗೌಡರ ಉನ್ನತೀಕರಣ ಸಂಸ್ಥೆ ಮಹಾರಾಷ್ಟ್ರ : ಆಗಸ್ಟ್ 15ರಂದು 9ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ, ಆಗಸ್ಟ್ 16ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk