July 22, 2026
Mumbai News Kannada
ತುಳುನಾಡು

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ








ಕಟಪಾಡಿ:- ಶ್ರೀ ಸಾಯಿ ಮುಖ್ಯ ಪ್ರಾಣದೇವಸ್ಥಾನ ಶ್ರೀ ದ್ವಾರಕಾಮಯಿ ಮಠ ಇದರ ವತಿಯಿಂದ ವಿಶ್ವ ಹಸಿವು ದಿನಾಚರಣೆ ಕಾರ್ಯಕ್ರಮ ಮೇ.28ರಂದು ನಡೆಯಿತು.


ಈ ಸಂದಭ೯ದಲ್ಲಿ ಮುಷ್ಠಿ ಅಕ್ಕಿ ಅಭಿಯಾನದ ಚಾಲನೆ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಬಿಜೆಪಿ ಮಹಿಳಾ
ಮೋಚಾ೯ ಮಾಜಿ ಜಿಲ್ಲಾದ್ಯಕ್ಷೆ ವೀಣಾ ಶೆಟ್ಟಿ ಕ್ಷೇತ್ರದ ವತಿಯಿಂದ ಸಾಯಿ ತುತ್ತು ಯೋಜನೆ ಮೂಲಕ ಸಾವಿರಾರು ನಿಗ೯ತಿಕರಿಗೆ ಅನ್ನದಾನ ನಡೆಯುತ್ತಿದೆ.ಈ ಮೂಲಕ ಹಸಿವು ಮುಕ್ತ ಸಮಾಜದ ನಿಮಾ೯ಣಕ್ಕೆ ಗುರೂಜಿಯವರಿಗೆ ನಾವೆಲ್ಲರೂ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕ್ಷೇತ್ರದ ಶ್ರೀ ಸಾಯಿ ಈಶ್ವರ ಗುರೂಜಿ ,ಸಾಯಿ ತುತ್ತು ಯೋಜನೆ ರಾಜ್ಯದಲ್ಲೆಡೆ ವಿಸ್ತರಿಸುವ ಸಂಕಲ್ಪ ಹೊಂದಲಾಗಿದ್ದು, ಪ್ರತಿಯೊಂದು ಕುಟುಂಬ ಒಂದು ಮುಷ್ಟಿ ಅಕ್ಕಿಯನ್ನು ಸಮಾಜದ ನಿಗ೯ತಿಕರಿಗೆ ನೀಡಲು ತೆಗೆದಿಡಬೇಕು .
ಆ ಮೂಲಕ ಹಸಿವು ಮುಕ್ತ ದೇಶದ ನಿರ್ಮಾಣಕ್ಕೆ ನಾವೆಲ್ಲರೂ ಕಂಕಣಭದ್ಧರಾಗಬೇಕು ಕ್ಷೇತ್ರದ ವತಿಯಿಂದ ವಿವಿಧ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮಗಳು ನಿತ್ಯ ನಿರಂತರ ನಡೆಯುತ್ತಿದ್ದು ಇದು ಎಲ್ಲರ ಸಹಕಾರದಿಂದ ಮತ್ತಷ್ಟು ವೇಗ ಪಡೆಯಿತುಕೊಳ್ಳುತ್ತಿರುವುದು ಸಂತೋಷದಾಯಕ ಎಂದರು.

ಈ ಸಂದಭ೯ದಲ್ಲಿ
ಪ್ರಕಾಶ್ ಆಚಾರ್ಯ, ವಿಜಯ ಕುಂದರ್, ನಾರಾಯಣ ಪೂಜಾರಿ,,ಶಿಲ್ಪಾ ಮಹೇಶ್
ಶ್ವೇತಾ ಜಯರಾಮ್,,ಭಾರತಿ ಸಂಧ್ಯಾ ರಾಜೇಶ್,ಸತೀಶ್ ದೇವಾಡಿಗ , ವಿಘೇಶ್ ನೀಲಾವರ, ನಿಲೇಶ್ ಸುಪ್ರೀತಾ , ಲಕ್ಷ್ಮೀ ಮುಂತಾದವರು ಉಪಸ್ಥಿತರಿದ್ದರು.ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿ, ವಂದಿಸಿದರು.



Related posts

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk

ಅಮೀನ್ ಮೂಲಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ ವೈಭವ: ಶ್ರದ್ಧಾಭಕ್ತಿಯಿಂದ ಜರುಗಿದ ಪೂಜಾ ಕೈಂಕರ್ಯಗಳು

Mumbai News Desk

ಉಡುಪಿ ಕಂಬಳ ಶಂಕುಸ್ಥಾಪನೆ: ನಿಷೇಧಾಜ್ಞೆ ಉಲ್ಲಂಘಿಸಿದ ಸಂಸದರು, ಶಾಸಕರು ಸೇರಿ 37 ಮಂದಿಯ ವಿರುದ್ಧ ಎಫ್‌ಐಆರ್ ದಾಖಲು

Mumbai News Desk

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk