April 2, 2025
ತುಳುನಾಡು

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ

ಸೋದೆ ವಾದಿರಾಜ ಮಠದ ಶಾಖೆ ಉಂಡಾರು ಮಠದಲ್ಲಿರುವ ಪ್ರಾಚೀನವಾದ ಶ್ರೀಭೂತರಾಜರ ಚಾವಡಿಯ ಜೀರ್ಣೋದ್ಧಾರದ ಅಂಗವಾಗಿ ನಿನ್ನೆ ( 27.5.2024 ಸೋಮವಾರ ) ಪರಮಪೂಜ್ಯ
ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥರು ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ ನೀಡಿದರು….ಈ ಸಂಧರ್ಭದಲ್ಲಿ ಶ್ರೀಮಠದ ಭಕ್ತರು – ಉಂಡಾರಿನ ಗಣ್ಯರು ಉಪಸ್ಥಿತರಿದ್ದರು…

Related posts

ಯಕ್ಷಧ್ರುವ ಪಟ್ಲ ಸಂಭ್ರಮದ ಸಮಾರೋಪ ಸಮಾರಂಭ* 

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ – ವಿಜೃಂಭಣೆಯಿಂದ ಜರಗಿದ ಗುರುಪೂರ್ಣಿಮ ಮಹೋತ್ಸವ.

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಸಾಲ್ಯಾನ್ ಮೂಲಸ್ಥಾನ ಕದಿಕೆ, ಹಳೆಯಂಗಡಿ – ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ.

Mumbai News Desk

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk