September 6, 2026
Mumbai News Kannada
ತುಳುನಾಡು

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ





ಸೋದೆ ವಾದಿರಾಜ ಮಠದ ಶಾಖೆ ಉಂಡಾರು ಮಠದಲ್ಲಿರುವ ಪ್ರಾಚೀನವಾದ ಶ್ರೀಭೂತರಾಜರ ಚಾವಡಿಯ ಜೀರ್ಣೋದ್ಧಾರದ ಅಂಗವಾಗಿ ನಿನ್ನೆ ( 27.5.2024 ಸೋಮವಾರ ) ಪರಮಪೂಜ್ಯ
ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥರು ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ ನೀಡಿದರು….ಈ ಸಂಧರ್ಭದಲ್ಲಿ ಶ್ರೀಮಠದ ಭಕ್ತರು – ಉಂಡಾರಿನ ಗಣ್ಯರು ಉಪಸ್ಥಿತರಿದ್ದರು…



Related posts

ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಹೆಜಮಾಡಿ ಬಿಲ್ಲವರ ಸಂಘ ನವರಾತ್ರಿ ಆಚರಣೆ, ದಾಂಡಿಯಾ ನೃತ್ಯ

Mumbai News Desk