July 22, 2026
Mumbai News Kannada
ತುಳುನಾಡು

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ







ಸೋದೆ ವಾದಿರಾಜ ಮಠದ ಶಾಖೆ ಉಂಡಾರು ಮಠದಲ್ಲಿರುವ ಪ್ರಾಚೀನವಾದ ಶ್ರೀಭೂತರಾಜರ ಚಾವಡಿಯ ಜೀರ್ಣೋದ್ಧಾರದ ಅಂಗವಾಗಿ ನಿನ್ನೆ ( 27.5.2024 ಸೋಮವಾರ ) ಪರಮಪೂಜ್ಯ
ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥರು ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ ನೀಡಿದರು….ಈ ಸಂಧರ್ಭದಲ್ಲಿ ಶ್ರೀಮಠದ ಭಕ್ತರು – ಉಂಡಾರಿನ ಗಣ್ಯರು ಉಪಸ್ಥಿತರಿದ್ದರು…



Related posts

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್ ಉದ್ಘಾಟನೆ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk

ಕುಕ್ಕೆ ಸುಬ್ರಹ್ಮಣ್ಯ ದರ್ಶನ ಸಮಯ ವಿಸ್ತರಣೆ: ಭಕ್ತರಿಗೆ ಸಿಗಲಿದೆ ಹೆಚ್ಚುವರಿ ಒಂದು ಗಂಟೆಯ ಕಾಲಾವಕಾಶ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk