July 23, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೈರಾಜ್ ಕುಮಾರ್ ಶೆಟ್ಟಿ ಗೆ ಶೇ 93.6ಅಂಕ.







ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ವಡಾಲ ಎನ್ ಇ ಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಜೆ ಶೆಟ್ಟಿ ಗೆ
ಶೇ 93.6 ಅಂಕ ಗಳಿಸಿ ಅತಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದುದಲ್ಲದೆ, ಶಾಲೆಯಲ್ಲೂ ಪ್ರಥಮ ಸ್ಥಾನ ಪಡೆದಿದ್ದಾನೆ.

ಈತ ರೆಂಜಾಳ ಪಾಂಜಾಲ ಮೂಡುಮನೆ ಜೈರಾಜ್ ಕುಮಾರ್ ಶೆಟ್ಟಿ ಮತ್ತು ಮಿಯಾರು ಮನೆ ಕವಿತಾ ಜೈರಾಜ್ ಶೆಟ್ಟಿ ಅವರ ಸುಪುತ್ರ.



Related posts

ಶ್ರೀ ಜಗದಂಬ ಮಂದಿರ ಡೊಂಬಿವಲಿ ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರೇಯಸ್ ರಾಘು ಪೂಜಾರಿ ಗೆ ಶೇ 91 ಅಂಕ.

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಡ್ಕೂರು : ನಾನಿಲ್ತಾರ್ನಲ್ಲಿ  ಸ್ನೇಹ ಸಮ್ಮಿಲನದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಕನ್ನಡ ಕಲಾ ಸಮಾಜ (ರಿ) ಮುಂಬಾಯಿ*(ಕೋಟೆ) ಇದರ ಸದಸ್ಯರಿಂದ ಸ್ನೇಹ ಸಮ್ಮಿಲನ “-

Mumbai News Desk

ಮೀರಾ – ಭಾಯಂದರ್ ನಲ್ಲಿ ಶ್ರೀ ನಾರಾಯಣ ಗುರು ಭಜನಾ ಮಂಡಳಿ ಉದ್ಘಾಟನೆ. ಕಾರ್ಯಾಧ್ಯಕ್ಷರಾಗಿ ಉದಯ ಡಿ ಸುವರ್ಣ ಆಯ್ಕೆ

Mumbai News Desk