30.5 C
Mumbai
June 8, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕಾರ್ತಿಕ್ ಜೈರಾಜ್ ಕುಮಾರ್ ಶೆಟ್ಟಿ ಗೆ ಶೇ 93.6ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ವಡಾಲ ಎನ್ ಇ ಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಜೆ ಶೆಟ್ಟಿ ಗೆ
ಶೇ 93.6 ಅಂಕ ಗಳಿಸಿ ಅತಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದುದಲ್ಲದೆ, ಶಾಲೆಯಲ್ಲೂ ಪ್ರಥಮ ಸ್ಥಾನ ಪಡೆದಿದ್ದಾನೆ.

ಈತ ರೆಂಜಾಳ ಪಾಂಜಾಲ ಮೂಡುಮನೆ ಜೈರಾಜ್ ಕುಮಾರ್ ಶೆಟ್ಟಿ ಮತ್ತು ಮಿಯಾರು ಮನೆ ಕವಿತಾ ಜೈರಾಜ್ ಶೆಟ್ಟಿ ಅವರ ಸುಪುತ್ರ.



Related posts

ತುಳು ಸಂಘ ಬೊರಿವಲಿ, 14ನೇ ವಾರ್ಷಿಕ ಮಹಾಸಭೆ, ನೂತನ ಅಧ್ಯಕ್ಷರಾಗಿ ಹರೀಶ್ ಮೈಂದನ್

Mumbai News Desk

ವಸಾಯಿ ತಾಲೂಕು ಮೊಗವೀರ ಸಂಘ (ರಿ.) ವತಿಯಿಂದ ಸಮುದಾಯ ಪಿಕ್ನಿಕ್ ಯಶಸ್ವಿಯಾಗಿ ಆಯೋಜನೆ

Mumbai News Desk

ಭಾರತ್ ಬ್ಯಾಂಕ್‌ನ ಗೋರೆಗಾಂವ್ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಮುಂಬೈ ಪೈಧೋನಿ ಕುಟುಂಬದ ಸಾವು: ಕಲ್ಲಂಗಡಿಯಲ್ಲಿ ಇಲಿ ವಿಷ ಪತ್ತೆಯಾಗಿರುವುದು ಜೆಜೆ ಆಸ್ಪತ್ರೆಯ ವರದಿಯಿಂದ ದೃಢ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ,

Mumbai News Desk

ಡೊಂಬಿವಿಲಿ ಶ್ರೀ ವರದ ಸಿದ್ಧಿವಿನಾಯಕ ಮಂಡಲದಲ್ಲಿ ದಿ. ಕುಕ್ಕೇಹಳ್ಳಿ  ವಿಠಲ್ ಪ್ರಭು ಸ್ಮರಣಾರ್ಥ ಯಕ್ಷಗಾನ ಪ್ರದರ್ಶನ

Mumbai News Desk