27.7 C
Mumbai
July 23, 2026
Mumbai News Kannada
EnglishUncategorizedತುಳುನಾಡು

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ







ಉಡುಪಿಯ ಶ್ರೀ ಕೃಷ್ಣ ಮುಖ್ಯಪ್ರಾಣ ಮತ್ತು ಅನಂತೆಶ್ವರ ದೇವಸ್ಥಾನ ಕ್ಕೆ ಸಂಬಂಧಪಟ್ಟ ನಗರದ ಕಾರಣಿಕದ ದೈವಸ್ಥಾನ ಬೊಬ್ಬರ್ಯ ಮತ್ತು ಪರಿವಾರ ದೈವಗಳ ದೈವಸ್ಥಾನ ಇಲ್ಲಿ ಮೇ 30 ರಂದು ಕಲ್ಕುಡ ಮತ್ತು ಕೊರಗಜ್ಜ ದೈವಗಳ ನೇಮಕ್ಕೂ ಮೊದಲು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ವಿಕ್ಕಿ ಪೂಜಾರಿ ಮಡುಂಬು ಇವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷರುಗಳಾದ ವಿನೋದ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮಮತಾ ಶೆಟ್ಟಿ, ಪ್ರಕಾಶ್ ಕುಮಾರ್, ಸುಧಾಕರ್ ಶೆಟ್ಟಿ, ಅಧ್ಯಕ್ಷ ವರದರಾಜ ಕಾಮತ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಕೋಶಾಧಿಕಾರಿ ಸಮಿತ್ ಶೆಟ್ಟಿ, ಅತಿಥಿಗಳಾದ ಖ್ಯಾತ ವಕೀಲ ಸಂಕಪ್ಪ ಅಮೀನ್ ಹಾಗು ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.



Related posts

ಹೆಜಮಾಡಿ ಕೋಡಿಯಲ್ಲಿ ರೋಬೋಟಿಕ್ ಮತ್ತು ಇನ್ನೋವೇಶನ್ ಲ್ಯಾಬ್ ಉದ್ಘಾಟನೆ

Mumbai News Desk

ಭಾರತ್ ಬ್ಯಾಂಕ್ ಕ್ರೀಡಾಕೂಟ 2025 ಯಶಸ್ವಿ ಸಂಪನ್ನ.

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವ; ಶುಭಾರಂಭ

Mumbai News Desk

ಮೂಲ್ಕಿ ಲಯನ್ಸ್ ಕ್ಲಬ್ ಹಾಗೂ ಸಿ.ಎಸ್.ಐ ಶಾಲೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಪಿಯುಸಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಭವ್ಯ ಸನ್ಮಾನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ರಿಶಿಲ್ ಪಿ ಉದ್ಯಾವರ್: 93%  ಅಂಕ.

Mumbai News Desk

A Peek at Future Jobs Shows Growing Economic Divides

admin