September 6, 2026
Mumbai News Kannada
EnglishUncategorizedತುಳುನಾಡು

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ





ಉಡುಪಿಯ ಶ್ರೀ ಕೃಷ್ಣ ಮುಖ್ಯಪ್ರಾಣ ಮತ್ತು ಅನಂತೆಶ್ವರ ದೇವಸ್ಥಾನ ಕ್ಕೆ ಸಂಬಂಧಪಟ್ಟ ನಗರದ ಕಾರಣಿಕದ ದೈವಸ್ಥಾನ ಬೊಬ್ಬರ್ಯ ಮತ್ತು ಪರಿವಾರ ದೈವಗಳ ದೈವಸ್ಥಾನ ಇಲ್ಲಿ ಮೇ 30 ರಂದು ಕಲ್ಕುಡ ಮತ್ತು ಕೊರಗಜ್ಜ ದೈವಗಳ ನೇಮಕ್ಕೂ ಮೊದಲು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ವಿಕ್ಕಿ ಪೂಜಾರಿ ಮಡುಂಬು ಇವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷರುಗಳಾದ ವಿನೋದ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮಮತಾ ಶೆಟ್ಟಿ, ಪ್ರಕಾಶ್ ಕುಮಾರ್, ಸುಧಾಕರ್ ಶೆಟ್ಟಿ, ಅಧ್ಯಕ್ಷ ವರದರಾಜ ಕಾಮತ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಕೋಶಾಧಿಕಾರಿ ಸಮಿತ್ ಶೆಟ್ಟಿ, ಅತಿಥಿಗಳಾದ ಖ್ಯಾತ ವಕೀಲ ಸಂಕಪ್ಪ ಅಮೀನ್ ಹಾಗು ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.



Related posts

‘ಹೊಸ ಅಂಗಣ’ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ : ದೈವದ ಪಾತ್ರಿ ಮೋಹನ್ ಪೂಜಾರಿಯವರಿಗೆ ಸನ್ಮಾನ

Mumbai News Desk

ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸುವ ‘ಭಾರತ್ ಬ್ಯಾಂಕ್’: ಬೆಳ್ತಂಗಡಿಯ ಸುಸಜ್ಜಿತ ಕಟ್ಟಡದಲ್ಲಿ ಶಾಖೆ ಕಾರ್ಯಾರಂಭ.

Mumbai News Desk

ಮುಂಬಯಿ ಬಿಲ್ಲವರ ಹಿತಚಿಂತಕರು ಮತ್ತು ಜಯ ಸಿ ಸುವರ್ಣ ಅಭಿಮಾನಿಗಳ ವತಿಯಿಂದ ಪತ್ರಕರ್ತ,ವಾಗ್ಮಿ ,ದಿನೇಶ್ ಮಟ್ಟು ಅವರಿಗೆ ಗೌರವ.

Mumbai News Desk

ಶಿವಸೇನೆ ದಕ್ಷಿಣ ಭಾರತದ ವಿಭಾಗ, ಡೊಂಬಿವಲಿ – ಆಟಿಡ್ ಒಂಜಿ ದಿನ

Mumbai News Desk

ಕಾಪು ನಗರದ ಹೃದಯ ಭಾಗದಲ್ಲಿರುವ ಅನಂತ ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Mumbai News Desk

What Stays on Facebook and What Goes? The Social Network Cannot Answer

admin