30 C
Mumbai
April 24, 2026
Mumbai News Kannada
EnglishUncategorizedತುಳುನಾಡು

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ





ಉಡುಪಿಯ ಶ್ರೀ ಕೃಷ್ಣ ಮುಖ್ಯಪ್ರಾಣ ಮತ್ತು ಅನಂತೆಶ್ವರ ದೇವಸ್ಥಾನ ಕ್ಕೆ ಸಂಬಂಧಪಟ್ಟ ನಗರದ ಕಾರಣಿಕದ ದೈವಸ್ಥಾನ ಬೊಬ್ಬರ್ಯ ಮತ್ತು ಪರಿವಾರ ದೈವಗಳ ದೈವಸ್ಥಾನ ಇಲ್ಲಿ ಮೇ 30 ರಂದು ಕಲ್ಕುಡ ಮತ್ತು ಕೊರಗಜ್ಜ ದೈವಗಳ ನೇಮಕ್ಕೂ ಮೊದಲು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ವಿಕ್ಕಿ ಪೂಜಾರಿ ಮಡುಂಬು ಇವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷರುಗಳಾದ ವಿನೋದ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮಮತಾ ಶೆಟ್ಟಿ, ಪ್ರಕಾಶ್ ಕುಮಾರ್, ಸುಧಾಕರ್ ಶೆಟ್ಟಿ, ಅಧ್ಯಕ್ಷ ವರದರಾಜ ಕಾಮತ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಕೋಶಾಧಿಕಾರಿ ಸಮಿತ್ ಶೆಟ್ಟಿ, ಅತಿಥಿಗಳಾದ ಖ್ಯಾತ ವಕೀಲ ಸಂಕಪ್ಪ ಅಮೀನ್ ಹಾಗು ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.



Related posts

Jayashreekrishna Parisara Premi Samiti (NGO) holds Cleanliness campaign in the Sea beaches of the district

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಕಾರ್ಲೆ ಭಗವತಿ ಕ್ಷೇತ್ರದ ದೈವ ಪಾತ್ರಿ, ಮೋಯ ಜನಾಂಗದ ದಿವ್ಯ ಚೇತನ ದಿ.ಕೃಷ್ಣ ಬೆಳ್ಚಪ್ಪಾಡರು ಶಿರಿಯ, ಅವರ 42ನೇ ಪುಣ್ಯ ಸ್ಮರಣೆ

Mumbai News Desk

What Stays on Facebook and What Goes? The Social Network Cannot Answer

admin

The COP23 climate change summit in Bonn and why it matters

admin

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk