September 6, 2026
Mumbai News Kannada
ಪ್ರಕಟಣೆ

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ





ಮುಂಬಯಿ  ಜೂ4.ಮಹಾನಗರದಲ್ಲಿ ಭಕ್ತಿ ಕೇಂದ್ರ ವಾದ ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್ ಇಲ್ಲಿ  ೬ -೬ ೨೦೨೪ ನೇ ಗುರುವಾರ ಬೆಳಿಗ್ಗೆ ೭.೩೦ ರಿಂದ ಸಂಜೆ ೮.೩೦ ರ ತನಕ ಶ್ರೀ   ಶನಿ ಜಯಂತಿ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷವಾಗಿ ಬೆಳಿಗ್ಗೆ ೭.೩೦ ಕ್ಕೆ ಹೋಮ ನಂತರ ಮಹಾ ಅಭಿಷೇಕ ಶ್ರೀ ಶನಿದೇವರಿಗೆ ಜರಗಲಿದೆ, ನಂತರ ಪ್ರಸಾದ ವಿತರಣೆ. ಸಂಜೆ ೫ ಕ್ಕೆ ಭಜನಾ ಮತ್ತು ಕೀರ್ತನ ಕಾರ್ಯಕ್ರಮ ಹಾಗು ದೇವರ ಪಾಲಕಿ ಮೆರವಣಿಗೆಯ ಬಳಿಕ  ಸಾಮೂಹಿಕ ತಿಲ ದೀಪೋತ್ಸವ ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಮೈದಾನದಲ್ಲಿ ಸಂಜೆ ೭.೩೦ ರಿಂದ ೮.೩೦ ರ ವರೆಗೆ ಜರಗಲಿದೆ. 

 ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡು ದೇವರ ಗಂಧ ಪ್ರಸಾದ ವನ್ನು ಪಡೆದು ಪುನೀತರಾಗಬೇಕಾಗಿ ಶ್ರೀ ಶನಿ ಪೂಜಾ ಸಮಿತಿಯ ಪರವಾಗಿ ಅಧ್ಯಕ್ಶರು  ಶ್ರೀನಿವಾಸ್ ಸಾಪಲ್ಯ, ಉಪಾದ್ಯಕ್ಶರುಗಳದ ವಿಶ್ವನಾಥ್ ಪೇತ್ರಿ ,  ರಮೇಶ್ ಆಚಾರ್ಯ, ಪ್ರದಾನ ಕಾರ್ಯದರ್ಶಿ  ಸಂತೋಷ್ ಶೆಟ್ಟಿ ಜೊತೆ ಕಾರ್ಯದರ್ಶಿಗಳದ  ಆನಂದ್ ಕೋಟ್ಯಾನ್.

  ಶಾಲಿನಿ ಶೆಟ್ಟಿ, ಮತ್ತು ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಮತ್ತು ಜೊತೆ ಕೋಶಾಧಿಕಾರಿಗಳದ  ಚಂದ್ರಕುಮಾರ್ ಶೆಟ್ಟಿ ಮತ್ತು  ಮನೋಹರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ   ಶೀತಲ್ ಕೋಟ್ಯಾನ್, ಪ್ರದಾನ ಅರ್ಚಕರು  ರಾಘವೇಂದ್ರ ತುಂಗಾ ಭಟ್ ಮತ್ತು ಅರ್ಚಕ ನಾರಾಯಣ್ ಭಟ್, ಸಲಹೆಗಾರರು  ನಾರಾಯಣ್ ಶೆಟ್ಟಿ , ಬಾಬು ಚಂದನ್, ಏ . ಕೆ . ದೇವಾಡಿಗ, ಆರ್. ಎಚ್ . ರಾವ್ ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಯುವ ವಿಭಾಗ ವಿನಂತಿಸಿದ್ದಾರೆ.



Related posts

ಶ್ರೀ ಅಯ್ಯಪ್ಪ ಸೇವ ಸಮಿತಿ, ಕಿಸನ್ ನಗರ ಥಾಣೆ – ಡಿ.16, ಮತ್ತು 17ರಂದು 23ನೇ ವಾರ್ಷಿಕ ಮಹಾಪೂಜೆ.

Mumbai News Desk

ಆಮ್ಮೀ ರಂಗಕರ್ಮಿ, ಮುಂಬೈ ತಂಡದ- ಅ. 15, 17 ಮತ್ತು 18  ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಕೊಂಕಣಿ ನಾಟಕ ಪ್ರದರ್ಶನ.

Mumbai News Desk

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್: ಜುಲೈ 26 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದಿಂದ ಸೆ. 1ರಂದು ‘ಸೋಣದ ಸೊಬಗು – ಅರಸಿನ ಕುಂಕುಮ’ ಹಾಗೂ ಯಕ್ಷಗಾನ ಸಂಭ್ರಮ

Mumbai News Desk

ಜುಲೈ 25: ಸಾಂತಕ್ರೂಸ್ ಪೂರ್ವದ ಬಿಲ್ಲವ ಭವನದಲ್ಲಿಪತ್ರಕರ್ತ, ಸಾಹಿತಿ, ರಂಗಕರ್ಮಿ ದಿವಂಗತ ಪರಮಾನಂದ ವಿ. ಸಾಲ್ಯಾನ್‌ರವರಿಗೆ ಶ್ರದ್ಧಾಂಜಲಿ ಸಭೆ

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk