32 C
Mumbai
April 24, 2026
Mumbai News Kannada
ಪ್ರಕಟಣೆ

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ





ಮುಂಬಯಿ  ಜೂ4.ಮಹಾನಗರದಲ್ಲಿ ಭಕ್ತಿ ಕೇಂದ್ರ ವಾದ ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್ ಇಲ್ಲಿ  ೬ -೬ ೨೦೨೪ ನೇ ಗುರುವಾರ ಬೆಳಿಗ್ಗೆ ೭.೩೦ ರಿಂದ ಸಂಜೆ ೮.೩೦ ರ ತನಕ ಶ್ರೀ   ಶನಿ ಜಯಂತಿ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷವಾಗಿ ಬೆಳಿಗ್ಗೆ ೭.೩೦ ಕ್ಕೆ ಹೋಮ ನಂತರ ಮಹಾ ಅಭಿಷೇಕ ಶ್ರೀ ಶನಿದೇವರಿಗೆ ಜರಗಲಿದೆ, ನಂತರ ಪ್ರಸಾದ ವಿತರಣೆ. ಸಂಜೆ ೫ ಕ್ಕೆ ಭಜನಾ ಮತ್ತು ಕೀರ್ತನ ಕಾರ್ಯಕ್ರಮ ಹಾಗು ದೇವರ ಪಾಲಕಿ ಮೆರವಣಿಗೆಯ ಬಳಿಕ  ಸಾಮೂಹಿಕ ತಿಲ ದೀಪೋತ್ಸವ ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಮೈದಾನದಲ್ಲಿ ಸಂಜೆ ೭.೩೦ ರಿಂದ ೮.೩೦ ರ ವರೆಗೆ ಜರಗಲಿದೆ. 

 ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡು ದೇವರ ಗಂಧ ಪ್ರಸಾದ ವನ್ನು ಪಡೆದು ಪುನೀತರಾಗಬೇಕಾಗಿ ಶ್ರೀ ಶನಿ ಪೂಜಾ ಸಮಿತಿಯ ಪರವಾಗಿ ಅಧ್ಯಕ್ಶರು  ಶ್ರೀನಿವಾಸ್ ಸಾಪಲ್ಯ, ಉಪಾದ್ಯಕ್ಶರುಗಳದ ವಿಶ್ವನಾಥ್ ಪೇತ್ರಿ ,  ರಮೇಶ್ ಆಚಾರ್ಯ, ಪ್ರದಾನ ಕಾರ್ಯದರ್ಶಿ  ಸಂತೋಷ್ ಶೆಟ್ಟಿ ಜೊತೆ ಕಾರ್ಯದರ್ಶಿಗಳದ  ಆನಂದ್ ಕೋಟ್ಯಾನ್.

  ಶಾಲಿನಿ ಶೆಟ್ಟಿ, ಮತ್ತು ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಮತ್ತು ಜೊತೆ ಕೋಶಾಧಿಕಾರಿಗಳದ  ಚಂದ್ರಕುಮಾರ್ ಶೆಟ್ಟಿ ಮತ್ತು  ಮನೋಹರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ   ಶೀತಲ್ ಕೋಟ್ಯಾನ್, ಪ್ರದಾನ ಅರ್ಚಕರು  ರಾಘವೇಂದ್ರ ತುಂಗಾ ಭಟ್ ಮತ್ತು ಅರ್ಚಕ ನಾರಾಯಣ್ ಭಟ್, ಸಲಹೆಗಾರರು  ನಾರಾಯಣ್ ಶೆಟ್ಟಿ , ಬಾಬು ಚಂದನ್, ಏ . ಕೆ . ದೇವಾಡಿಗ, ಆರ್. ಎಚ್ . ರಾವ್ ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಯುವ ವಿಭಾಗ ವಿನಂತಿಸಿದ್ದಾರೆ.



Related posts

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk

ಮಾ.29 : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಜೀರ್ಣೋದ್ಧಾರ ಸಮಿತಿಯಿಂದ ಮುಂಬಯಿಯಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನೆ

Mumbai News Desk

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ

Mumbai News Desk

ಆಗಸ್ಟ್ 10 : ಬಿಲ್ಲವ ಘಾಟ್ಕೋಪರ್ ಹಾಗೂ ತುಳು ಕೂಟ ಅಸಲ್ಪಾ, ಇದರ ಆಶ್ರಯದಲ್ಲಿ ‘ಘಾಟ್ಕೋಪರ್ ದ ಆಟಿದ ಒಂಜಿ ದಿನ’

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk