30 C
Mumbai
April 24, 2026
Mumbai News Kannada
ಮುಂಬಯಿ

ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.





ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.
ಉಡುಪಿ : ಇಂದು ಸಂಜೆ (ಜೂ. 5) ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಶಾಲಾ ಬಸ್ ಚಾಲಕನಿಗೆ ಲಘು ಹೃದಯಘಾತವಾದ ಘಟನೆ ನಡೆದಿದ್ದು, ಚಾಲಕನು ತಕ್ಷಣ ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಸುರಕ್ಷಿತವಾಗಿ ಬಸ್ಸಿನಿಂದ ಇಳಿಯುವಂತಾಗಿದೆ.
ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಬಸ್ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ್ದು, ಬಸ್ಸಿನಲ್ಲಿ ಒಟ್ಟು 65 ಮಕ್ಕಳು ಪ್ರಯಾಣಿಸುತ್ತಿದ್ದರು.ಬಸ್ ಪೆರಂಪಳ್ಳಿಯಾಗಿ ಮಂಚಿಯತ್ತ ಸಾಗುತ್ತಿದ್ದಾಗ, ಬಸ್ ಚಾಲಕ ಅಲ್ವಿನ್ ಡಿಸೋಜ (52) ಅವರಿಗೆ ಲಘು ಹೃದಯಾಘಾತವಾಯಿತು, ಕೂಡಲೇ ಅಲ್ವಿನ್ ಅವರು ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



Related posts

ಭಾಂಡುಪ್ ಪಿಂಪಾಲೇಶ್ವರ ಮಹಾದೇವ ಮಂದಿರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ.

Mumbai News Desk

ಪುತ್ರನ್ ಮೂಲಸ್ಥಾನ ಮುಂಬಯಿ- ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ.

Mumbai News Desk

ಮೇಯರ್ ಚುನಾವಣೆ: ಮಹಾರಾಷ್ಟ್ರದ 29 ಮಹಾನಗರ ಪಾಲಿಕೆಗಳಿಗೆ ಮೇಯರ್ ಮೀಸಲಾತಿ ಘೋಷಣೆ, ಮುಂಬೈ, ಪುಣೆ ಸೇರಿದಂತೆ ಪ್ರಮುಖ ನಗರಗಳಲ್ಲಿ ಮಹಿಳಾ ಸ್ಥಾನಗಳು

Mumbai News Desk

ಕರ್ನಿರೆ ಗಂಗಾಧರ್ ಅಮೀನ್ ಅವರ “ಕೊಂಕಣ್ ಸ್ವಾದ್” ಗೆ ಟೈಮ್ಸ್ ಪುಡ್ ಪ್ರಶಸ್ತಿ.

Mumbai News Desk

ಗೊರೇಗಾಂವ್: ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

Mumbai News Desk

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟಿನ ಮೀರಾರೋಡ್ ಉಪಾಸನಾ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ.

Mumbai News Desk