28.4 C
Mumbai
March 7, 2026
Mumbai News Kannada
ಸುದ್ದಿ

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.





ಜರಿಮರಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿಯ ಸಕ್ರಿಯ ಸದಸ್ಯರಾದ ಗೀತಾ ಶೆಟ್ಟಿ ಅವರ ಪತಿ ಮೂಲತಃ ಸುರತ್ಕಲ್ ನ ವೆಂಕಪ್ಪ ನಾರಾಯಣ ಶೆಟ್ಟಿ (72 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (7.06.2024) ಬೆಳಗ್ಗೆ ದೈವಾದೀನರಾಗಿದ್ದರೆ.

ಇವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮೃತರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರ ಶಾಂತಿ, ಸದ್ಗತಿ, ಮೋಕ್ಷ ಪ್ರಾಪ್ತಿ ನೀಡಲೆಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ಶ್ರೀಮತಿ ಲಲಿತಾ ಬಿ ಕೆ ಶೀನ, ಅರ್ಚಕರಾದ ಶ್ರೀನಿವಾಸ ಉಡುಪ, ಭಜನಾ ಮಂಡಳಿಯ ಭುವಾಜಿ ರವೀಂದ್ರ ಶಾಂತಿ ಹಾಗೂ ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ..



Related posts

ಶೋಲೆ ಚಿತ್ರದ ಐಕಾನಿಕ್ ಜೈಲರ್ ಅಸ್ರಾನಿ ನಿಧನ

Mumbai News Desk

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ

Mumbai News Desk

ನೊಂದವರ ಬಾಳಿಗೆ ಬೆಳಕಾಗುವ ‘ನೆರವು’: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ಆರ್ಥಿಕ ಸಹಾಯ ಹಸ್ತ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk

ಶೆರೋನ್ ಶೆಟ್ಟಿ ಐಕಳರವರ ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಸಮಾರಂಭ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk